Breaking News

Tag Archives: Belgaum news

ನೀರು ಸುರಿಸುವ ಫೈರ್ ಬ್ರಿಗೇಡ್ ಕಣ್ಣೀರು ಸುರಿಸಿದ್ದು ಯಾಕೆ ಗೊತ್ತಾ…?

ಬೆಂಕಿ ಬಿದ್ದಾಗ ಹವ್ವಹಾರಿ ಓಡಿ ಬರುವ ಅಗ್ನಿಶಾಮಕದಳ ಸಿಬ್ಬಂದಿಯವರು ಉರಿಯ ಕೆನ್ನಾಲಾಗಿಯ ನಿಯಂತ್ರಣಕ್ಕೆ ನೀರು ಸುರಿಸುವವರು ಬೆಳಗಾವಿಯ ಸದಾಶಿವ ನಗರದ ಸಿಪಿಐ ಅವರ ಮನೆಗೆ ಆಗಮಿಸಿ ಕಣ್ಣೀರು ಸುರಿಸಿದ ಅಂತಃಕರಣದ ಘಟನೆಯೊಂದು ಇಂದು ನಡೆದಿದೆ. ಇದೇನು ಹೀಗೆ? ಅವರು ಬರುವುದರದೊರಳಿಗೆ ಬೆಂಕಿಬಿದ್ದು ಅನಾಹುತ ಸಂಭವಿಸಿದಕ್ಕೆ ಕಣ್ಣೀರು ಇಟ್ಟಿರಬಹುದು ಎಂದು ಭಾವಿಸಬೇಡಿ. ಪೊಲೀಸ್ ಅಧಿಕಾರಿಯ ಮಕ್ಕಳ ಮಮತೆ, ಮಮಕಾರ, ಮಾನವೀಯ ಅಂತಃಕರಣಕ್ಕೆ ಕರಗಿ ಕಣ್ಣೀರು ಸುರಿಸಿದ್ದಾರೆ. ಘಟನೆ ನಡೆದದ್ದು ಇಷ್ಟೆ : …

Read More »

ಮಾರ್ಚ 12 ರಿಂದ ರಾಜ್ಯದಲ್ಲಿ ನರಗುಂದ ಬಂಡಾಯ….

ಮಾರ್ಚ 12ರಂದು ರಾಜ್ಯದ 150 ಕ್ಕೂ ಹೆಚ್ಚು ಸಿನಿಮಾ ಮಂದಿರಗಳಲ್ಲಿ ,ನರಗುಂದ ಬಂಡಾಯದ ಬಿಸಿ…… ಬೆಳಗಾವಿ- ನರಗುಂದ ಬಂಡಾಯ ಉತ್ತರ ಕರ್ನಾಟಕ ರೈತರ ದೊಡ್ಡ ಬಂಡಾಯ ,ಈ ಬಂಡಾಯದ ಇತಿಹಾಸ ಆಧರಿಸಿ ನರಗುಂದ ಬಂಡಾಯ ಎಂಬ ಕನ್ನಡ ಚಲಚಿತ್ರ ಸಿದ್ಧಗೊಂಡಿದ್ದು ಮಾರ್ಚ 12ರಂದು ರಾಜ್ಯದ 150ಕ್ಕೂ ಹೆಚ್ವು ಚಿತ್ರಮಂದಿರಗಳಲ್ಲಿ ರಿಲೀಸ್ ಆಗಲಿದ್ದು ಎಲ್ಲರೂ ರಿಲ್ಯಾಕ್ಸ ಆಗಿ ಈ ಚಿತ್ರವನ್ನು ನೋಡಲೇ ಬೇಕು ಯಾಕಂದ್ರೆ ಈ ಚಿತ್ರವನ್ನು ಕಮರ್ಷಿಯಲ್ ಚೌಕಟ್ಟಿನಲ್ಲಿ ನಿರ್ಮಾಣ …

Read More »

ಬೆಳಗಾವಿಯಲ್ಲಿ ಪ್ರತಿಭಟನೆಯ ಮೂಲಕ ಮಹಿಳಾ ದಿನಾಚರಣೆ,

ಮಹಿಳೆಗೆ ನ್ಯಾಯ ಕೊಡಿ ಬೆಳಗಾವಿ- ಬೆಳಗಾವಿಯ ಮಹಿಳಾ ಫಡರೇಶನ್ ನವರು ವಿನೂತನವಾಗಿ ಮಹಿಳಾ ದಿನಾಚರಣೆಯನ್ನು ಆಚರಿಸಿದರು ಪ್ರತಿಭಟನೆ ಮೂಲಕ ಮಹಿಳೆಯರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸುವ ಮೂಲಕ ಮಹಿಳಾ ದಿನಾಚರಣೆ ಆಚರಿಸಿ ಎಲ್ಲರ ಗಮನ ಸೆಳೆದರು ಮಹಿಳಾ ಮೀಸಲಾತಿ ಜಾರಿಗೆ ತರಬೇಕು ,ಅಡುಗೆ ಅನೀಲ ದರವನ್ನು ಕಡಿಮೆ ಮಾಡಬೇಕು,ಅತ್ಯಾಚಾರಿಗಳನ್ನು ಶಿಕ್ಷಿಸಲು ಕಠಿಣ ಕಾನೂನು ರೂಪಿಸಬೇಕು,ಮಹಿಳಾ ಸಬಲೀಕರಣಕ್ಕಾಗಿ ಹೊಸ,ಹೊಸ,ಯೋಜನೆಗಳನ್ನು ಜಾರಿಗೆ ತರಬೇಕು ಮಹಳೆಯರನ್ನು ಸಾಮಾಜಿಕ ವಾಗಿ,ರಾಜಕೀಯವಾಗಿ,ಆರ್ಥಿಕವಾಗಿ ಸಮಾಜದ ಮುಖ್ಯವಾಹಿನಿಗೆ ತರಲು ಕೇಂದ್ರ …

Read More »

ಜಿಲ್ಲೆಯ ಹದಿನೆಂಟು ಕ್ಷೇತ್ರಗಳಲ್ಲಿ ನೀರಾವರಿ ಸೌಲಭ್ಯ ಕಲ್ಪಿಸಲು ಸೂಚನೆ – ರಮೇಶ್ ಜಾರಕಿಹೊಳಿ

ಹಳೆ ದಿಗ್ಗೇವಾಡಿ-ಇಂಗಳಿ ಬ್ರಿಡ್ಜ್ ಕಂ ಬ್ಯಾರೇಜ್ ಶಂಕುಸ್ಥಾಪನೆ ————————————————————- ನೀರಾವರಿ ಸೌಲಭ್ಯ ವಿಸ್ತರಣೆಗೆ ಸರ್ಕಾರ ಬದ್ಧ: ಸಚಿವ ರಮೇಶ್ ಜಾರಕಿಹೊಳಿ ಬೆಳಗಾವಿ, ಮಾ.೭(ಕರ್ನಾಟಕ ವಾರ್ತೆ): ರಾಜ್ಯದ ಮೂಲೆ ಮೂಲೆಗೂ ನೀರಾವರಿ ಸೌಲಭ್ಯ ಒದಗಿಸಲು ಸರ್ಕಾರ ಬದ್ಧವಿದೆ. ಅದೇ ರೀತಿ ಬೆಳಗಾವಿ ಜಿಲ್ಲೆಯಲ್ಲಿ ಕೃಷ್ಣಾ ಮತ್ತು ಅದರ ಉಪ ನದಿಗಳಿಗೆ ಎಷ್ಟು ಸಾಧ್ಯವೋ ಅಷ್ಟು ಗರಿಷ್ಠ ಪ್ರಮಾಣದಲ್ಲಿ ಬ್ಯಾರೇಜ್ ನಿರ್ಮಿಸಲಾಗುವುದು ಎಂದು ಜಲಸಂಪನ್ಮೂಲ ಇಲಾಖೆಯ ಸಚಿವರಾದ ರಮೇಶ್ ಜಾರಕಿಹೊಳಿ ಹೇಳಿದರು. ಜಲ …

Read More »

ಹನ್ನೆರಡು ಬೈಕ್ ಕಳ್ಳತನ ಮಾಡಿದ ಮಹಾ ಕಳ್ಳ ಪೋಲೀಸರ ಬಲೆಗೆ

ಹನ್ನೆರಡು ಬೈಕ್ ಕಳ್ಳತನ ಮಾಡಿದ ಮಹಾ ಕಳ್ಳ ಪೋಲೀಸರ ಬಲೆಗೆ ಹಿರೇಬಾಗೇವಾಡಿ ಪೋಲೀಸರು ಹನ್ನೆರಡು ಬೈಕ್ ಕಳ್ಳತನ ಮಾಡಿದ ತಿಗಡಿ ಗ್ರಾಮದ ಆಜಾದ ಮೆಹಬೂಬ ಸುಬಾನಿ ಕಿಲ್ಲೇದಾರ ಎಂಬ ಆರೋಪಿಯನ್ನು ಬಂಧಿಸಿ ಹನ್ನೆರಡು ಬೈಕ್ ಗಳನ್ನು ವಶಪಡಿಸಿಕೊಂಡಿದ್ದಾರೆ .

Read More »

ಮರಾಠಿ ಸಾಹಿತ್ಯ ಸಮ್ಮೇಳನದ ಆಯೋಜಕರಿಗೆ ನೋಟೀಸ್ ..

. ಬೆಳಗಾವಿ ಸಮೀಪದ ಕುದ್ರೇಮನಿ ಗ್ರಾಮದಲ್ಲಿ ಇತ್ತೀಚಿಗೆ ಮರಾಠಿ ಸಾಹಿತ್ಯ ಸಮ್ಮೇಳನ ನಡೆದಿತ್ತು .ಈ ಸಮ್ಮೇಳನದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಆಯೋಜಕರಿಗೆ ನಗರ ಪೋಲೀಸ್ ಉಪ ಆಯುಕ್ತರು ನೋಟೀಸ್ ಜಾರಿ ಮಾಡಿದ್ದಾರೆ . 50 ಸಾವಿರ ರೂ ಮುಚ್ಚಳಿಕೆ ಬರೆದು ಇಬ್ಬರಿಂದ ಜಾಮೀನು ಪಡೆಯುವಂತೆ ನೋಟೀಸ್ ನಲ್ಲಿ ತಿಳಿಸಲಾಗಿದೆ.

Read More »

ಮಹಾರಾಷ್ಟ್ರದ ಬಜೆಟ್ ನಲ್ಲಿ ಕರ್ನಾಟಕದ ಮರಾಠಿ ಸಂಘ ಸಂಸ್ಥೆಗಳಿಗೆ 10 ಕೋಟಿ ಅನುದಾನ

ಮಹಾರಾಷ್ಟ್ರದ ಬಜೆಟ್ ನಲ್ಲಿ ಕರ್ನಾಟಕದ ಮರಾಠಿ ಸಂಘ ಸಂಸ್ಥೆಗಳಿಗೆ 10 ಕೋಟಿ ಅನುದಾನ ಬೆಳಗಾವಿ- ಮಹಾರಾಷ್ಟ್ರದಲ್ಲಿರುವ ಶಿವಸೇನೆ- ಎನ್ ಸಿ ಪಿ- ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಇಂದು ಚೊಚ್ಚಲ ಬಜೆಟ್ ಮಂಡಿಸಿದ್ದು ಬಜೆಟ್ ನಲ್ಲಿ ಕರ್ನಾಟಕದ ಗಡಿಭಾಗದ ,ಸಂಘ ಸಂಸ್ಥೆಗಳಿಗೆ,ಶಿಕ್ಷಣ ಸಂಸ್ಥೆಗಳಿಗೆ,ಮರಾಠಿ ದಿನಪತ್ರಿಕೆಗಳಿಗೆ ಹತ್ತು ಕೋಟಿ ರೂ ಅನುದಾನ ಸಹಾಯ ಮಾಡುವ ಘೋಷಣೆ ಮಾಡಿದೆ ಮಹಾರಾಷ್ಟ್ರ ಸರ್ಕಾರ ಕರ್ನಾಟಕದ ಸಂಘ ಸಂಸ್ಥೆಗಳಿಗೆ ಈ ವರ್ಷ ಹತ್ತು ಕೋಟಿ ರೂ ಅನುದಾನ …

Read More »

ಬೆಳಗಾವಿಯ ಜೈನ್ ಹೆರಿಟೇಜ್ ಶಾಲೆಗೆ ಕೆಂಬ್ರಿಡ್ಜ್ ವಿವಿಯಿಂದ ಅನುಮೋದನೆ

ಬೆಳಗಾವಿ- ನಗರದ ಜೈನ್ ಹೆರಿಟೇಜ್ ಶಾಲೆಗೆ ಯುಕೆನ ಕೆಂಬ್ರಿಡ್ಜ್ ವಿಶ್ವವಿದ್ಯಾಲಯ ಅನುಮೋದನೆ ನೀಡಿದೆ 2021-22ರಲ್ಲಿ 1ರಿಂದ 8ನೇ ತರಗತಿಗಳನ್ನು ಪ್ರಾರಂಭಿಸಲು ಅನುಮತಿ ಪಡೆದ ನಗರದ ಪ್ರಥಮ ಶಾಲೆ ಇದಾಗಿದೆ. ಕೆಂಬ್ರಿಡ್ಜ್ ಅಂತಾರಾಷ್ಟ್ರೀಯ ಶಿಕ್ಷಣ ಮೌಲ್ಯಮಾಪನದ ಮಾರ್ಗಸೂಚಿಗಳ ಪ್ರಕಾರ ನಡೆಯಲಿದೆ. ಚೆಕ್ ಪಾಯಿಂಟ್ ಪರೀಕೆಗಳಿಗೆ ವಿದ್ಯಾರ್ಥಿಗಳು ಬೇರೆ ನಗರಕ್ಕೆ ಹೋಗಬೇಕಾಗಿಲ್ಲ ಎಂದು ಧಾರವಾಡಕರ ಹೇಳಿದರು. ಈ ಶಾಲೆಯಲ್ಲಿ ಮೊದಲಿನಂತೆ ಸಿಬಿಎಸ್‌ಇ ವಿಭಾಗಗಳು ಮುಂದುವರೆಯಲಿವೆ. ಜತೆಗೆ ಕೆಂಬ್ರಿಡ್ ತರಗತಿಗಳು ಹೊಸ ಕ್ಯಾಂಪಸ್ ನಲ್ಲಿ …

Read More »

ಕೌಶಲ್ಯ ತರಬೇತಿ ಕೇಂದ್ರ, ರೈಲು ಮಾರ್ಗಕ್ಕೆ ಉಚಿತ ಭೂಮಿ: ಸಚಿವ ರಮೇಶ್ ಜಾರಕಿಹೊಳಿ ಸ್ವಾಗತ

  ಬೆಳಗಾವಿ, ಮಾ. ನಿರುದ್ಯೋಗದ ಸಮಸ್ಯೆ ಎದುರಿಸುತ್ತಿರುವ ಬೆಳಗಾವಿ ಜಿಲ್ಲೆಯಲ್ಲಿ ಕೈಗಾರಿಕಾ ಕೌಶಲ್ಯ ತರಬೇತಿ ಕೇಂದ್ರ ಸ್ಥಾಪನೆಗೆ ಬಜೆಟ್‌ನಲ್ಲಿ ಮಾನ್ಯ ಮುಖ್ಯಮಂತ್ರಿಗಳು ಘೋಷಿರುವುದು ಸ್ವಾಗತಾರ್ಹ ಜಲಸಂಪನ್ಮೂಲ ಇಲಾಖೆಯ ಸಚಿವರಾದ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ. ಹಾಗೆಯೇ, ಧಾರವಾಡ ಮತ್ತು ಬೆಳಗಾವಿ ನಡುವೆ ನೂತನ ರೈಲು ಮಾರ್ಗಕ್ಕಾಗಿ ಉಚಿತ ಭೂಮಿ ಮತ್ತು ಶೇಕಡಾ 50 ರಷ್ಟು ಕಾಮಗಾರಿ ವೆಚ್ಚವನ್ನು ರಾಜ್ಯ ಸರ್ಕಾರ ಭರಿಸುವುದಾಗಿ ಮುಖ್ಯ ಮಂತ್ರಿಗಳು ಘೋಷಿಸಿರುವುದನ್ನು ನಾನು ಮುಕ್ತ ಕಂಠದಿಂದ ಸ್ವಾಗತಿಸುತ್ತೇನೆ …

Read More »

ಬಜೆಟ್ ನಲ್ಲಿ ಬೆಳಗಾವಿಗೆ ಸಿಕ್ಕಿದ್ದೇನು ಗೊತ್ತಾ…?

ಬಜೆಟ್ ನಲ್ಲಿ ಬೆಳಗಾವಿಗೆ ಸಿಕ್ಕಿದ್ದೇನು ಗೊತ್ತಾ…? ಕಳಸಾ ಬಂಡೂರಿ ಯೋಜನೆ ಅನುಷ್ಠಾನಕ್ಕೆ 500ಕೋಟಿ ಧಾರವಾಡ ಬೆಳಗಾವಿ ಹೊಸ ಮಾರ್ಗ ನಿರ್ಮಾಣಕ್ಕಾಗಿ ರಾಜ್ಯದ ಪಾಲಿನ ಅನುದಾನ ಭರಿಸುವ ಒಪ್ಪಿಗೆ ಬೆಳಗಾವಿ ನಗರದ ಕೊಳಚೆ ಪ್ರದೇಶದ ಸುಧಾರಣೆಗೆ 200ಕೋಟಿ ರೂ ಅನುದಾನ ವಿಶ್ವೇಶರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಕ್ಕೆ 5 ಕೋಟಿ ಬೆಳಗಾವಿಯ ಸುವರ್ಣ ವಿಧಾನ ಸೌಧಕ್ಕೆ ಹಂತ ಹಂತವಾಗಿ ಕಚೇರಿ ಸ್ಥಳಾಂತರ ಮಾಡುವ ಭರವಸೆ…..

Read More »
Sahifa Theme License is not validated, Go to the theme options page to validate the license, You need a single license for each domain name.