*ಲೋಂಡಾ-ರಾಮನಗರ ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿಯ ದುರಸ್ತಿ ಹಾಗೂ ಖಾನಾಪೂರ ಪಟ್ಟಣದ ಮುಖ್ಯ ರಸ್ತೆಯನ್ನು ಸಿ ಸಿ ರಸ್ತೆ ಮಾಡಬೇಕೆಂದು ಹಾಗೂ ಸೇತುವೆಯ ಎತ್ತರವನ್ನು ಹೆಚ್ಚಿಸುವ ಸಲುವಾಗಿ ಖಾನಾಪೂರದ ಕಾರ್ಯಸಾಮ್ರಾಜ್ಞಿ ಶಾಸಕಿ ಡಾ ಅಂಜಲಿತಾಯಿ ಹೇಮಂತ್ ನಿಂಬಾಳ್ಕರ್ ಅವರು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವರಾದ ಶ್ರೀ ನೀತಿನ್ ಗಡ್ಕರಿ ರವರನ್ನು ಭೇಟಿಯಾದರು.* ಇಂದು ಸಂಜೆ 5 ಗಂಟೆಗೆ ದೆಹಲಿಯಲ್ಲಿ ಮಾನ್ಯ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ …
Read More »
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ