ಬೆಳಗಾವಿ- ಮತದಾನದ ದಿನಾಂಕ ಸಮೀಪಿಸುತ್ತಿದ್ದ.ತೆಯೇ ಗೋಕಾಕ್ ಕ್ಷೇತ್ರ ಈಗ ಹೈ ವೋಲ್ಟೇಜ್ ಕ್ಷೇತ್ರವಾಗಿ ಉಳಿದಿಲ್ಲ ರಾಜಕೀಯ ಲೆಕ್ಕಾಚಾರಿಗಳ ಲೆಕ್ಕಾಚಾರವನ್ನೇ ಅದಲು ಬದಲು ಮಾಡುವ ಕ್ಷೇತ್ರವಾಗಿ ಮಾರ್ಪಟ್ಟಿದೆ . ಗೋಕಾಕ್ ಕ್ಷೇತ್ರದಲ್ಲಿ ಲಖನ್ ಕಾಂಗ್ರೆಸ್ ಅಭ್ಯರ್ಥಿ,ರಮೇಶ್ ಜಾರಕಿಹೊಳಿ ಬಿಜೆಪಿ ಅಭ್ಯರ್ಥಿ,ಅಶೋಕ ಪೂಜಾರಿ ಜೆಡಿಎಸ್ ಅಭ್ಯರ್ಥಿ ಆಗಿದ್ದರೂ ಸಹ ಇಲ್ಲಿ ರಾಜಕೀಯ ಪಕ್ಷಗಳು ನಾಮ ಕೇ ವಾಸ್ತೆ ಅನ್ನೋದು ಸ್ಪಷ್ಟವಾದ ಚಿತ್ರಣ ಕಾಣುತ್ತಿದೆ ನಿಜವಾಗಿಯೂ ಇಲ್ಲಿ ಸ್ಪರ್ದೆ ಇರೋದು ಜಾರಕಿಹೊಳಿ ಪರ ಮತ್ತು …
Read More »ಯಾರಿಗೆ ಗೋ….(ಕಾ)….ಬ್ಯಾಕ್……!!!
ಬೆಳಗಾವಿ- ರಾಜ್ಯರಾಜಕಾರಣ,ಇಂದ್ರ,ಚಂದ್ರ,ಸೂರ್ಯ,ತಾರೆಗಳೊಂದಿಗೆ ,ಎಲ್ಲ ಧೂಮಕೇತುಗಳು,ಈಗ ಜಲಪಾತಿನ ನಗರಿ,ಕರದಂಟಿನ ಗೋಕಾಕಿನ ಧರೆಗೆ ಇಳಿದೆವೆ. ಕಾಂಗ್ರೆಸ್,ಬಿಜೆಪಿ,ಜೆಡಿಎಸ್ ಸಾಮ್ರಾಜ್ಯದ ಎಲ್ಲ ಹುಲಿಗಳು ಬೇಟೆಯಾಡಲು ಗೋಕಾಕ್ ಎಂಬ ಅರಣ್ಯದಲ್ಲಿ ದಾಳಿ ಮಾಡಿವೆ ಇಲ್ಲಿ ಯಾರು ಬೇಟೆಯಾಡುತ್ತಾರೆ,ಯಾರು ಗೋ ಬ್ಯಾಕ್ ಆಗುತ್ತಾರೆ ಎನ್ನುವ ಲೆಕ್ಕ ಯಾರ ತೆಲೆಗೂ ಹತ್ತುತ್ತಿಲ್ಲ ಆದರೆ,ಮೂರೂ ಹುಲಿಗಳು ತುಂಬಾ ಹಸಿದಿವೆ ಯಾರು ? ಯಾವ ತಂತ್ರದ ಮೂಲಕ ಬೇಟೆ ಆಡುತ್ತಾರೆ ಎನ್ನುವ ಕುತೂಹಲ ಎಲ್ಲರಲ್ಲಿ ಮನೆ ಮಾಡಿದೆ. ಗೋಕಾಕ್ ಕಾಂಗ್ರೆಸ್ಸಿನ ಭದ್ರಕೋಟೆ ಗೋಕಾಕ್ …
Read More »ಸಹೋದರರ ಸ್ಪರ್ದೆ ಸಪೋಟರ್ಸಗೆ ಸವಾಲ್…..!!!
ಸಹೋದರರ ಸ್ಪರ್ದೆ ಸಪೋಟರ್ಸಗೆ ಸವಾಲ್…..!!! ಬೆಳಗಾವಿ- ಗೋಕಾಕ ಕ್ಷೇತ್ರದ ಉಪ ಸಮರ ಜಾರಕಿಹೊಳಿ ಸಪೋಟರ್ಸಗೆ ಧರ್ಮಸಂಕಟ ತಂದಿದೆ ಯಾರಿಗೆ ಬೆಂಬಲಿಸಬೇಕೋ,ಯಾರ ವಿರೋಧ ಕಟ್ಟಿಕೊಳ್ಳಬೆಕೋ ಎನ್ನುವ ಸಮಸ್ಯೆ ಜಾರಕಿಹೊಳಿ ಬೆಂಬಲಿಗರಿಗೆ ಎದುರಾಗಿದೆ. ಗೋಕಾಕ್ ಕ್ಷೇತ್ರದಲ್ಲಿ ಜಾರಕಿಹೊಳಿ ಮನೆತನದ ಇಬ್ಬರು ಸಹೋದರರು ಕಣದಲ್ಲಿದ್ದಾರೆ ಲಖನ್ ಕಾಂಗ್ರೆಸ್ ಅಭ್ಯರ್ಥಿ, ರಮೇಶ್ ಬಿಜೆಪಿ ಅಭ್ಯರ್ಥಿ ಈ ಚುನಾವಣೆಯಲ್ಲಿ ಒಬ್ಬರನ್ನು ಬೆಂಬಲಿಸಿದರೆ ಇನ್ನೊಬ್ಬರು ಸಿಟ್ಟಾಗುತ್ತಾರೆ.ಸುಮ್ಮನೇ ವಿರೋಧ ಕಟ್ಟಿಕೊಳ್ಳುವದು ಯಾರಿಗೆ ಬೇಕು ಅಂತ ಹಲವಾರು ಜನ ಜಾರಕಿಹೊಳಿ ಸಹೋದರರ …
Read More »
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ