ಬೆಳಗಾವಿ-. ಖರ್ಗೆ ಸಿಎಂ ಆಗಬೇಕೆಂಬ ಮಾಜಿ ಪ್ರಧಾನಿ ದೇವೆಗೌಡರ ಹೇಳಿದ್ದು ದೇವೆಗೌಡರ ರಾಜಕೀಯ ನೆಲೆಯನ್ನ ಈ ವರೆಗೂ ರಾಜ್ಯದಲ್ಲಿ ಯಾರಿಗೂ ಕಂಡು ಹಿಡಿಯಲು ಆಗಿಲ್ಲ. ನಾವು ಆಶಯ ಮಾಡುತ್ತೇವೆ ದೇವೆಗೌಡರು ಯಾವಾಗಲೂ ಬಿಜೆಪಿಗೆ ವಿರೋಧವಾಗಿರುತ್ತಾರೆ ಎಂದು ಬೆಳಗಾವಿಯಲ್ಲಿ ಮಾಜಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ ಬೆಳಗಾವಿಯಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಸತೀಶ್ ಜಾರಕಿಹೊಳಿ ಕಾಂಗ್ರೆಸ್ ಜೆಡಿಎಸ್ ಹೊಂದಾಣಿಕೆ ಈಗಲೇ ಹೇಳಲು ಆಗುವುದಿಲ್ಲ. ರಮೇಶ್ ಜಾರಕಿಹೊಳಿ ವೈಯಕ್ತಿಕವಾಗಿ ಟೀಕಿಸುತ್ತಿರುವ ವಿಚಾರ. ರಮೇಶ್ ತನ್ನ ನೆಲೆ …
Read More »ಲಖನ್ ಜಾರಕಿಹೊಳಿ ಪರವಾಗಿ ಉಮಾಶ್ರೀತಯಾಚನೆ
ಬೆಳಗಾವಿ- ಮಲ್ಲಾಪುರ ಪಿ ಜಿ ಗ್ರಾಮದಲ್ಲಿ ಮಾಜಿ ಸಚಿವೆ ಉಮಾಶ್ರೀ ಗೋಕಾಕ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಲಖನ್ ಜಾರಕಿಹೊಳಿ ಅವರ ಪರವಾಗಿ ಮತಯಾಚಿಸಿದರು ಈ ಸಂಧರ್ಭದಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರುಕಾಂಗ್ರೆಸ್ ಪಕ್ಷದ ಸಿದ್ದಾಂತ ನಂಬಿ ನಾವು ಕೆಲಸ ಮಾಡುತ್ತಿದ್ದೆವೆ ಬಿಜೆಪಿಯಿಂದ ಒಂದು ಕುಟುಂಬ ಇಬ್ಬಾಗ ಆಗಿರೋದು ಕಾಣುತ್ತಿದೆ ಜಾರಕಿಹೊಳಿ ಕುಟುಂಬ ಇಬ್ಬಾಗಕ್ಕೆ ಬಿಜೆಪಿ ಕಾರಣ ಬಿಜೆಪಿ ವಿರುದ್ಧ ಮಾಜಿ ಸಚಿವೆ ಉಮಾಶ್ರೀ ಪರೋಕ್ಷವಾಗಿ ಹೇಳಿದರು ಅನರ್ಹರು ಬಲಿಯಾಗಿದ್ದಾರೆ. ಇದು ಸಂವಿಧಾನ ವಿರೋಧಿ …
Read More »ಪಕ್ಷ ದ್ರೋಹದ ಆರೋಪ ನನಗೆ ಅನ್ವಯಿಸುವದಿಲ್ಲ- ಅಶೋಕ ಪೂಜಾರಿ
ಬೆಳಗಾವಿ-ಯಾವುದೇ ಕಾರಣಕ್ಕೂ ನಾಮಪತ್ರ ವಾಪಸ್ ಪಡೆಯಲ್ಲ, ಚುನಾವಣೆ ಸ್ಪರ್ಧೆಗೆ ಬದ್ಧನಾಗಿದ್ದೇನೆ ಕಣದಿಂದ ವಾಪಸ್ ಹೋಗುವ ಪ್ರಶ್ನೇಯೇ ಉದ್ಭವಿಸುವದಿಲ್ಲ ಎಂದು ಗೋಕಾಕ್ದಲ್ಲಿ ಜೆಡಿಎಸ್ ಅಭ್ಯರ್ಥಿ ಅಶೋಕ್ ಪೂಜಾರಿ ಹೇಳಿದ್ದಾರೆ. ಹೆಚ್ಡಿಕೆ ಇಂದು ರಾತ್ರಿ ಸಭೆ ಕರೆದಿದ್ದು ಸಂಜೆ ಬೆಂಗಳೂರಿಗೆ ತೆರಳುವೆ ಚುನಾವಣಾ ಸಿದ್ಧತೆ, ಪ್ರಚಾರ ಬಗ್ಗೆ ಮಾತುಕತೆಗೆ ಸಭೆ ಕರೆದಿದ್ದಾರೆ ಜೆಡಿಎಸ್ ಪಕ್ಷದ ಎಲ್ಲ ನಾಯಕರಿಂದಲೂ ಗೋಕಾಕ್ದಲ್ಲಿ ಪ್ರಚಾರ ನಡೆಯಲಿದೆ ಎಂದು ಅಶೋಕ ಪೂಜಾರಿ ಹೇಳಿದ್ದಾರೆ. ಸಹಜವಾಗಿ ಸ್ಥಳೀಯ ಬಿಜೆಪಿ ನಾಯಕರು …
Read More »
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ