ಬೆಳಗಾವಿ- ಎರಡು ತಿಂಗಳ ಹೆಣ್ಣು ಮಗುವನ್ನು ರಟ್ಟಿನ ಬಾಕ್ಸನಲ್ಲಿ ಹಾಕಿ ಅಂಗಡಿ ಎದುರು ಬಿಟ್ಟು ಹೋದ ಘಟನೆ ಬೆಳಗಾವಿಯ ರೈಲು ನಿಲ್ಧಾಣದಲ್ಲಿ ನಡೆದಿದೆ. ಅಂಗಡಿ ಎದುರು ಬಿಟ್ಟು ಹೋದ ಬಾಕ್ಸ್ ನಿಂದ ಮಗು ಅಳುತ್ತಿರುವದನ್ನು ಕೇಳಿ ಅಂಗಡಿಕಾರ ಬಾಕ್ಸ ಬಿಚ್ವಿದಾಗ ಎರಡು ತಿಂಗಳ ಮಗು ಪತ್ತೆಯಾಗಿದೆ. ಜನೇವರಿ 12 ರಂದು ಇದೇ ಮಾದರಿಯಲ್ಲಿ ಅದೇ ಅಂಗಡಿಯ ಎದುರು ಹೆಣ್ಣು ಮಗುವನ್ನು ಬಿಡಲಾಗಿತ್ತು ಇಂದು ಬೆಳಿಗ್ಗೆ ಅದೇ ಜಾಗದಲ್ಲಿ ಮತ್ತೊಂದು ಹೆಣ್ಷು …
Read More »ಉದ್ಧವ ಠಾಕ್ರೆಗೆ ಊದ್ಭವ ಠಾಕ್ರೆ ಎಂದ ಕಾರಜೋಳ..ನಮಗೂ ಒಂದು ಹಿಂದೂ ರಾಷ್ಟ್ರ ಬೇಕು ಎಂದ ಸುರೇಶ್ ಅಂಗಡಿ
ಬೆಳಗಾವಿ- ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ಧಾಣದಲ್ಲಿ ಡಿಸಿಎಂ ಗೋವಿಂದ ಕಾರಜೋಳ ಮತ್ತು ಕೇಂದ್ರದ ರಾಜ್ಯ ರೈಲು ಸಚಿವ ಸುರೇಶ್ ಅಂಗಡಿ ಇಬ್ಬರೂ ಮಾದ್ಯಮಗಳ ಜೊತೆ ಮಾತನಾಡಿ ಮಹಾದಾಯಿ ಕುರಿತು ಶೀಘ್ರದಲ್ಲೇ ಸಿಹಿ ಸುದ್ಧಿ ಬರುತ್ತದೆ ಎಂದು ಮುನ್ಸೂಚನೆ ನೀಡಿದರು ಆರಂಭದಲ್ಲಿ ಮಾತನಾಡಿದ ಡಿಸಿಎಂ ಗೋವಿಂದ ಕಾರಜೋಳ ಮಹದಾಯಿ ಹೋರಾಟ ಮುಂದುವರೆಸುತ್ತೇವೆ ಎಂಬ ಹೋರಾಟಗಾರರ ಹೇಳಿಕೆ ವಿಚಾರ ಕುರಿತು ಪ್ರತಿಕ್ರಿಯೆ ನೀಡಿದ ಅವರು ಪ್ರತಿಭಟನಾಕಾರರ ಕುರಿತು ಬೇಜವಾಬ್ದಾರಿ ಹೇಳಿಕೆ ನೀಡಿದ್ರು ಹೋರಾಟ ಮಾಡುವವರು ಮಾಡಿಕೊಳ್ಳಲಿ …
Read More »
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ