ಮೈತ್ರಿ ಪಕ್ಷ ವ್ಯಾಪ್ತಿಯಿಂದ ಹೊರಗೆ ಇದ್ದು ಹೋರಾಟ ಮಾಡಬೇಕೆಂದಿದ್ದೇನೆ-ದೇವೇಗೌಡ ಬೆಳಗಾವಿ-ಮೈತ್ರಿ ಪಕ್ಷ ವ್ಯಾಪ್ತಿಯಿಂದ ಹೊರಗೆ ಇದ್ದು ಹೋರಾಟ ಮಾಡಬೇಕೆಂದಿದ್ದೇನೆ ಎಂದು ಹೆಚ್ ಡಿ ದೇವೇಗೌಡ ತಿಳಿಸಿದ್ದಾರೆ ಗೋಕಾಕಿನ ಜೆಡಿಎಸ್ ಅಭ್ಯರ್ಥಿ ಅಶೋಕ ಪೂಜಾರಿ ಅವರ ನಿವಾಸದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು ಗೋಕಾಕ್ಗೆ ಇಂದು ಪಕ್ಷದ ಕಾರ್ಯಕರ್ತನಾಗಿ ಬಂದಿದ್ದೇನೆ ನಾನು ಲೋಕಸಭಾ ಸದಸ್ಯನೂ ಅಲ್ಲ, ಪ್ರಧಾನಮಂತ್ರಿ ಯೂ ಅಲ್ಲಬೆಳಗಾವಿ ಮೇಲೆ ನನಗೆ ವಿಶೇಷ ಗೌರವ ಇದೆ ನಾನು ಸಿಎಂ ಆಗಿದ್ದಾಗ ಬೆಳಗಾವಿ …
Read More »
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ