Breaking News
Home / Tag Archives: In belagaum news (page 7)

Tag Archives: In belagaum news

ಮಹಾದಾಯಿ ಯೋಜನೆ ಅನುಷ್ಟಾನಕ್ಕೆ ಆಗ್ರಹಿಸಿ ಬೆಳಗಾವಿ- ಬೆಂಗಳೂರು ಬೈಕ್ ರ್ಯಾಲಿ,..

ಬೆಳಗಾವಿ- ಮಹಾದಾಯಿ ಯೋಜನೆ ಅನುಷ್ಠಾನ, ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲಾತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕನ್ನಡ ಸಂಘಟನೆಗಳ ಒಕ್ಕೂಟ ಬೆಳಗಾವಿಯಿಂದ ಬೆಂಗಳೂರಿನ ವರೆಗೆ ಪ್ರತಿಭಟನಾ ರ್ಯಾಲಿಯನ್ನು ಆರಂಭಿಸಿದೆ. ಬೆಳಗಾವಿಯ ಚನ್ನಮ್ಮ ವೃತ್ತದಲ್ಲಿ ಸೇರಿದ ಕನ್ನಡ ಸಂಘಟನೆಗಳ ಒಕ್ಕೂಟ, ಹಾಗೂ ವಿವಿಧ ಕನ್ನಡ ಸಂಘಟನೆಗಳ ಕಾರ್ಯಕರ್ತರು ಸೇರಿ ,ಮಹಾದಾಯಿ ಯೋಜನೆ ಜಾರಿಯಾಗಲೇಬೇಕು ,ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲಾತಿ ಸಿಗಲೇಬೇಕು ಎಂದು ಘೋಷಣೆಗಳನ್ನು ಕೂಗುವ ಮೂಲಕ.ಪ್ರತಿಭಟನಾ ರ್ಯಾಲಿ ಆರಂಭಿಸಿದರು ರಾಷ್ಟ್ರೀಯ ಹೆದ್ದಾರಿಯವರೆಗೆ ಪಾದಯಾತ್ರೆ …

Read More »

ಬೆಳಗಾವಿಯ ಮರಾಠಿ ಸಂಘ,ಸಂಸ್ಥೆಗಳಿಗೆ ಮಹಾರಾಷ್ಟ್ರ ಸರ್ಕಾರದಿಂದ 20 ಕೋಟಿ ಡೋನೇಶನ್…!!!

ಕರ್ನಾಟಕದ ಮರಾಠಿ ಸಂಸ್ಥೆಗಳಿಗೆ ಮಹಾರಾಷ್ಟ್ರ ಸರ್ಕಾರದಿಂದ 20 ಕೋಟಿ…… ಬೆಳಗಾವಿ- ಗಡಿಭಾಗದ ಬೆಳಗಾವಿ,ನಿಪ್ಪಾಣಿ,ಖಾನಾಪೂರ ಸೇರಿದಂತೆ ಕರ್ನಾಟಕದಲ್ಲಿರುವ ಸರ್ಕಾರಿ ಮರಾಠಿ,ಶಾಲೆಗಳಿಗೆ,ಮರಾಠಿ ಸಂಘ ಸಂಸ್ಥೆಗಳಿಗೆ, ಮರಾಠಿ ಗ್ರಂಥಾಲಯ,ಮರಾಠಿ ಸಾಹಿತ್ಯ ಸಮ್ಮೇಳನಗಳನ್ನು ನಡೆಸುವ ಸಂಘಟನೆಗಳಿಗೆ ಧನ ಸಹಾಯ ಮಾಡಲು ಮಹಾರಾಷ್ಟ್ರ ಸರ್ಕಾರ ಅರ್ಜಿಗಳನ್ನು ಅಹ್ವಾನಿಸಿದೆ. ಸರ್ಕಾರಿ ಮರಾಠಿ ಶಾಲೆಗಳ ಎಸ್ ಡಿ ಎಂ ಸಿ ಗಳು ಮಹಾರಾಷ್ಟ್ರ ಸರ್ಕಾರದ ಸಹಾಯ ಕೋರಿ ಮಹಾರಾಷ್ಟ್ರ ಸರ್ಕಾರಕ್ಕೆ ಅರ್ಜಿ ಸಲ್ಲಿಸುತ್ತಿದ್ದಾರೆ.ಅರ್ಜಿ ಸಲ್ಲಿಸಲು ಫೆಬ್ರುವರಿ 20 ಕೊನೆಯ ದಿನಾಂಕ …

Read More »

ರಾಜಕೀಯದಿಂದ ದೂರ ಉಳಿಯುತ್ತೇನೆ .ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ಶ್ರಮಿಸುತ್ತೇನೆ- ರಮೇಶ್ ಜಾರಕಿಹೊಳಿ

ರಾಜಕೀಯದಿಂದ ಇನ್ನು ದೂರ…! ಜಲ ಸಂಪನ್ಮೂಲಕ್ಕೆ ಆದ್ಯತೆ: ಸಚಿವ ರಮೇಶ್ ಬೆಂಗಳೂರು: ರಾಜ್ಯದ ಜಲ ಸಂಪತ್ತನ್ನು ಉಳಿಸಿ ಸಮರ್ಪಕವಾಗಿ ಬಳಸಲು ತಾವು ಬದ್ಧರಾಗಿರುವುದಾಗಿ ಜಲ ಸಂಪನ್ಮೂಲ ಸಚಿವ ರಮೇಶ್ ಲ.ಜಾರಕಿಹೊಳಿ ಹೇಳಿದ್ದಾರೆ. ಇತ್ತೀಚೆಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಸಂಪುಟಕ್ಕೆ ಸೇರ್ಪಡೆಗೊಂಡಿದ್ದ ಅವರು, ಶುಕ್ರವಾರ ವಿಧಾನಸೌಧದ ತಮ್ಮ ಕಚೇರಿಯಲ್ಲಿ ಪೂಜೆ ಸಲ್ಲಿಸುವ ಮೂಲಕ ರಾಜ್ಯದ ಜಲಸಂಪನ್ಮೂಲ ಸಚಿವರಾಗಿ ಅಧಿಕೃತವಾಗಿ ಕಾರ್ಯಾರಂಭ ಮಾಡಿದ ಅವರು, ತಮಗೆ ಈ ಜವಾಬ್ದಾರಿ ವಹಿಸಿದ ಮುಖ್ಯಮಂತ್ರಿಗಳಿಗೆ …

Read More »

ಖಾನಾಪೂರದ ಕಾಡಿನಲ್ಲೂ ಅಭಿವೃದ್ದಿಯ ಕಮಾಲ್ ….!!

ಬೆಳಗಾವಿ-ಖಾನಾಪೂರ ಶಾಸಕಿ ಅಂಜಲಿ ನಿಂಬಾಳ್ಕರ್ ಕ್ಷೇತ್ರದಲ್ಲಿ ಅಭಿವೃದ್ಧಿಯ ಕ್ರಾಂತಿ ಮಾಡುತ್ತಿದ್ದಾರೆ  .ಕ್ಷೇತ್ರದ ಕಾಡಿನಂಚಿನಲ್ಲಿರುವ ಗ್ರಾಮಗಳ ರಸ್ತೆಗಳನ್ನು ಅಭಿವೃದ್ಧಿ ಪಡಿಸುತ್ತಿದ್ದಾರೆ ಶಾಸಕಿ ಡಾ ಅಂಜಲಿ ನಿಂಬಾಳ್ಕರ್ ಅವರ ಅನುದಾನದಲ್ಲಿ (ಅಂದಾಜು ವೆಚ್ಚ 75 ಲಕ್ಷ ರೂಪಾಯಿ) ಖಾನಾಪುರ ತಾಲೂಕಿನ ತೋರಲಿ ಕ್ರಾಸ್ ನಿಂದ ಹಬ್ಬನಹಟ್ಟಿಯ ವರೆಗಿನ ರಸ್ತೆ ನಿರ್ಮಾಣ ಕಾಮಗಾರಿಯು ಪೂರ್ಣಗೊಂಡಿದ್ದು ಸಾರ್ವಜನಿಕ ಸಂಚಾರಕ್ಕೆ ಮುಕ್ತವಾಗಿದೆ. ಪ್ರಚಾರದ ಹಂಗಿಲ್ಲದೇ ಕ್ಷೇತ್ರದಲ್ಲಿ ಅಬಿವೃದ್ಧಿಯ ಹೊಳೆ ಹರಿಸುತ್ತಿರುವ ಅಂಜಲಿ ನಿಂಬಾಳ್ಕರ್ ಕಾಡುವಾಸಿಗಳ ಸಮಸ್ಯೆಗಳಿಗೆ ತ್ವರಿತಗತಿಯಲ್ಲಿ …

Read More »

ಪ್ರೇಮಿಗಳ ದಿನದಂದೇ ಎಂಟು ವರ್ಷದ ಪ್ರೀತಿಯ ಕತ್ತು ಹಿಸುಕಿದ ಪಾಪಿ ಪತಿ

ಪ್ರೇಮಿಗಳ ದಿನದಂದೇ ಎಂಟು ವರ್ಷದ ಪ್ರೀತಿಯನ್ನು ಕೊಲೆ ಮಾಡಿದ ಪಾಪಿ ಪತಿ ಬೆಳಗಾವಿ: ಹೆಣ್ಣು ಹಡೆದರೆ ಪಾಪ,ಹಡೆದವಳಿಗೆ ಅದರ ಶಾಪ ಎನ್ನುವಂತೆ ಹೆಣ್ಣು ಹಡೆದ ಹೆಣ್ಣು ಅದೆಷ್ಟೋ ಕಷ್ಟ ಅನುಭವಿಸುತ್ತಾಳೆ,ಕೊನೆಗೆ ಈ ಪಾಪಿ ಸಮಾಜದಲ್ಲಿ ಯಾವ ರೀತಿ ತನ್ನ ಜೀವ ಕೊಡುತ್ತಾಳೆ ಅನ್ನೋದಕ್ಕೆ ಬೆಳಗಾವಿಯಲ್ಲಿ ನಡೆದ ಘಟನೆಯೇ ಅದಕ್ಕೆ ಸಾಕ್ಷಿಯಾಗಿದೆ.ಪ್ರೇಮಿಗಳ ದಿನದಂದೇ ಪಾಪಿ ಪತಿಯೊಬ್ಬ ತನ್ನ ಮಡದಿಯನ್ನೇ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಕತ್ತು ಹಿಸುಕಿ ಪತಿಯಿಂದಲೇ ಪತ್ನಿಯ ಹತ್ಯೆಗೈದಿರುವ …

Read More »

ಫೆಬ್ರುವರಿ 20 ರಂದು ಬೆಳಗಾವಿಗೆ ಬರಲಿದೆ ಸಮಾಜವಾದಿ ಸಮಾಗಮ ಯಾತ್ರೆ

ಬೆಳಗಾವಿ- ಭಾರತವನ್ನು ಒಂದುಗೂಡಿಸು,ಸಂವಿಧಾನ ರಕ್ಷಿಸು ಎಂಬ ಘೋಷವಾಕ್ಯದೊಂದಿಗೆ ಜನೇವರಿ 30 ರಿಂದ ದೆಹಲಿಯ ರಾಜಘಾಟದಿಂದ ಆರಂಭವಾದ ಭಾರತ ಪರಿಕ್ರಮ ಯಾತ್ರೆ ಫೆಬ್ರುವರಿ 20 ರಂದು ಬೆಳಗಾವಿಗೆ ಬರಲಿದೆ ಊ ಯಾತ್ರೆಯಲ್ಲಿ ಸಮಾಜವಾದಿ ನಾಯಕರುಗಳಾದ ಅರುಣಕುಮಾರ ಶ್ರೀ ವಾಸ್ತವ, ಸುನೀಲಂ,ಬಿಜೆ ಪಾರೀಕ,ಮೇಧಾ ಪಾಟ್ಕರ್, ಸೇರಿಂದತೆ ಹಲವಾರು ಜನ ಸಮಾಜವಾದಿ ನಾಯಕರು ಈ ಯಾತ್ರೆಯಲ್ಲಿದ್ದಾರೆ ಎಂದು ಸಮಾಜವಾದಿ ಸಮಾಗಮದ ಸಂಯೋಜಕ ಅರವಿಂದ ದಳವಾಯಿ ತಿಳಿಸಿದರು. ಫೆಬ್ರುವರಿ 20 ರಂದು ಈ ಯಾತ್ರೆ ಬೆಳಿಗ್ಗೆ …

Read More »

ಬೆಳಗಾವಿಯಲ್ಲಿ ನಿರ್ಮಾಣವಾಗಲಿದೆ ಡಿಜಿಟಲ್ ಲೈಬ್ರರಿ

ಬೆಳಗಾವಿ- ಬೆಳಗಾವಿ ನಗರ ಸುಂದರ ನಗರ,ಸ್ಮಾರ್ಟ್ ಸಿಟಿ,ರಾಜ್ಯದ ಎರಡನೇಯ ರಾಜಧಾನಿಯಾಗಿರುವ ನಮ್ಮ ಬೆಳಗಾವಿ ಹೈಟೆಕೆ ಸಿಟಿಯಾಗುತ್ತಿದೆ.ಜೊತೆಗೆ ಮೆಟ್ರೋಪಾಲಿಟಿನ್ ಸಿಟಿಯಾಗುವತ್ತ ದಾಪುಗಾಲು ಹಾಕುತ್ತಿದೆ. ಬೆಳಗಾವಿ ನಗರದಲ್ಲಿ ಎಲ್ಲಿ ನೋಡಿದಲ್ಲಿ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆ.ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಬೆಳಗಾವಿಯ ರಸ್ತೆಗಳು ಕಾಂಕ್ರೀಟ್ ರಸ್ತೆಗಳಾಗಿ ಪರಿವರ್ತನೆ ಆಗುತ್ತಿವೆ.ಅಶೋಕ ನಗರ,ಹನುಮಾನ ನಗರ ಸೇರಿದಂತೆ ನಗರದ ಇತರ ಭಾಗಗಳಲ್ಲಿ ಹೈಟೆಕ್ ಸ್ವೀಮೀಂಗ್ ಫೂಲ್ ಗಳು,ಒಳಾಂಗಣ ಕ್ರೀಡಾಂಗಣಗಳು ನಿರ್ಮಾಣವಾಗಿದ್ದು,ಮೈದಾನಗಳು ಹೊಸ ಸ್ವರೂಪ ಪಡೆದುಕೊಳ್ಳುತ್ತಿವೆ. ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಈಗ …

Read More »

ಬಾಕ್ಸನಲ್ಲಿ ದೊರೆತ ಎರಡು ತಿಂಗಳ ಹೆಣ್ಣು ಮಗು…

ಬೆಳಗಾವಿ- ಎರಡು ತಿಂಗಳ ಹೆಣ್ಣು ಮಗುವನ್ನು ರಟ್ಟಿನ ಬಾಕ್ಸನಲ್ಲಿ ಹಾಕಿ ಅಂಗಡಿ ಎದುರು ಬಿಟ್ಟು ಹೋದ ಘಟನೆ ಬೆಳಗಾವಿಯ ರೈಲು ನಿಲ್ಧಾಣದಲ್ಲಿ ನಡೆದಿದೆ. ಅಂಗಡಿ ಎದುರು ಬಿಟ್ಟು ಹೋದ ಬಾಕ್ಸ್ ನಿಂದ ಮಗು ಅಳುತ್ತಿರುವದನ್ನು ಕೇಳಿ ಅಂಗಡಿಕಾರ ಬಾಕ್ಸ ಬಿಚ್ವಿದಾಗ ಎರಡು ತಿಂಗಳ ಮಗು ಪತ್ತೆಯಾಗಿದೆ. ಜನೇವರಿ 12 ರಂದು ಇದೇ ಮಾದರಿಯಲ್ಲಿ ಅದೇ ಅಂಗಡಿಯ ಎದುರು ಹೆಣ್ಣು ಮಗುವನ್ನು ಬಿಡಲಾಗಿತ್ತು ಇಂದು ಬೆಳಿಗ್ಗೆ ಅದೇ ಜಾಗದಲ್ಲಿ ಮತ್ತೊಂದು ಹೆಣ್ಷು …

Read More »

ಬೆಳಗಾವಿಯ ಈ ಜೋಡಿ ಇಂದಿನ ಯುವ ಪೀಳಿಗೆಗೆ ಮಾದರಿ

ಬೆಳಗಾವಿ- ಬೆಳಗಾವಿಯ ಪ್ರತಿಷ್ಠಿತ ಕುಟುಂಬಳ ಜೋಡಿಯೊಂದು ಸಿಂಪಲ್ ಮದುವೆ ಮಾಡಿಕೊಂಡು ಇಂದಿನ ಯುವ ಪೀಳಿಗೆಗೆ ಸಾಕ್ಷಿಯಾಗಲು ಹೊರಟಿದೆ.ಹಾರು ತುರಾಯಿ ಬ್ಯಾಂಡ್ ಬಾಜಾ ಇಲ್ಲದೇ ಮಹೇಶ್ ಫೌಂಡೇಶನ್ ದಲ್ಲಿ ಆಶ್ರಯ ಪಡೆದಿರುವ ಮಕ್ಕಳೆದುರು ಮದುವೆ ಮಾಡಿಕೊಳ್ಳುತ್ತಿದೆ. ಈ ಅಪರೂಪದ ಸಿಂಪಲ್ ಮದುವೆಗೆ ಬೆಳಗಾವಿಯ ಮಹೇಶ್ ಫೌಂಡೇಶನ್ ಸಾಕ್ಷಿಯಾಗಲಿದ್ದು ,ಬೆಳಗಾವಿಯ ಚಂದ್ರಕಾಂತ ಗವಾನಿ ಮತ್ತು ವೀಣಾ ಅವರ ವಿವಾಹ ಕಾರ್ಯಕ್ರಮ ನಾಳೆ ಮಹೇಶ್ ಫೌಂಡೇಶನ್ ನ ಸಭಾಂಗಣದಲ್ಲಿ ಸರಳವಾಗಿ ನಡೆಯಲಿದೆ. ಈ ಮದುವೆಯ …

Read More »

ಯಾವುದೇ ಖಾತೆ ಕೆಟ್ಟ ಇರೋಲ್ಲ ಜನರ ಸೇವೆ ಮಾಡೋದೆ ಮುಖ್ಯ- ಶ್ರೀಮಂತ ಪಾಟೀಲ

ಯಾವುದೇ ಖಾತೆ ಕೆಟ್ಟ ಇರೋಲ್ಲ ಜನರ ಸೇವೆ ಮಾಡೋದೆ ಮುಖ್ಯ- ಶ್ರೀಮಂತ ಪಾಟೀಲ ಬೆಳಗಾವಿ-ಸಚಿವರಾದ ಬಳಿಕ ಮೊದಲಬಾರಿ ಬೆಳಗಾವಿಗೆ ಆಗಮಿಸಿದ ಶ್ರೀಮಂತ ಪಾಟೀಲ್ ಬೆಳಗಾವಿಯ ಸಾಂಬ್ರಾ ಏರ್‌ಪೋರ್ಟ್‌ ನಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ್ರು ಶ್ರೀಮಂತ ಪಾಟೀಲ್‌ಗೆ ಬೆಳಗಾವಿ ಗ್ರಾಮೀಣ ಬಿಜೆಪಿ ಜಿಲ್ಲಾಧ್ಯಕ್ಷ ಸಂಜಯ್ ಪಾಟೀಲ್ ಸ್ವಾಗತಿಸಿದರು ಜವಳಿ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಜವಾಬ್ದಾರಿ ಕೊಟ್ಟಿದ್ದಾರೆ ನಿನ್ನೆ ಅಧಿಕಾರಿಗಳ ಜೊತೆ ನೂತನ ಯೋಜನೆಗಳ ಬಗ್ಗೆ ಚರ್ಚಿಸಿದ್ದೇನೆ ಮಹೇಶ್ ಕುಮಟಳ್ಳಿ ಗೂ …

Read More »