Tag Archives: In belgaum

ವಸತಿನಿಲಯ, ಅಂಗನವಾಡಿಗಳಿಗೆ ಮೂಲಸೌಕರ್ಯ ಕಲ್ಪಿಸಲು ಡಾ.ಕೃಷ್ಣಮೂರ್ತಿ ಸೂಚನೆ

ರಾಜ್ಯ ಆಹಾರ ಆಯೋಗದ ಸಭೆ; ಉತ್ತಮ ಕೆಲಸಕ್ಕೆ ಪ್ರಶಂಸೆ ————————————————————– ವಸತಿನಿಲಯ, ಅಂಗನವಾಡಿಗಳಿಗೆ ಮೂಲಸೌಕರ್ಯ ಕಲ್ಪಿಸಲು ಡಾ.ಕೃಷ್ಣಮೂರ್ತಿ ಸೂಚನೆ ಬೆಳಗಾವಿ, ಆಹಾರ ಧಾನ್ಯಗಳ ವೈಜ್ಞಾನಿಕವಾಗಿ ಸಂಗ್ರಹಿಸಬೇಕು; ಅಂಗನವಾಡಿ, ವಸತಿನಿಲಯಗಳಲ್ಲಿ ಗುಣಮಟ್ಟದ ಆಹಾರ ನೀಡುವುದರ ಜತೆಗೆ ಮಕ್ಕಳಿಗೆ ಶುದ್ಧ ಕುಡಿಯುವ ನೀರು ಹಾಗೂ ಶೌಚಾಲಯ ಸೌಲಭ್ಯವನ್ನು ಕಲ್ಪಿಸಬೇಕು ಎಂದು ಕರ್ನಾಟಕ ರಾಜ್ಯ ಆಹಾರ ಆಯೋಗದ ಅಧ್ಯಕ್ಷರಾದ ಡಾ.ಎನ್.ಕೃಷ್ಣಮೂರ್ತಿ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಇಂದು ಗುರುವಾರ ನಡೆದ ವಿವಿಧ ಇಲಾಖೆಯ …

Read More »

ಪ್ರಾದೇಶಿಕ ಪಕ್ಷಗಳಿಂದ ಮಾತ್ರ ಅಭಿವೃದ್ಧಿ ಸಾಧ್ಯ- ದೇವೇಗೌಡ

ಪ್ರಾದೇಶಿಕ ಪಕ್ಷಗಳಿಂದ ಮಾತ್ರ ಅಭಿವೃದ್ಧಿ ಸಾಧ್ಯ- ದೇವೇಗೌಡ ಬೆಳಗಾವಿ- ಶಾಸಕ ಜಿಟಿ ದೇವೇಗೌಡ ಬಿಜೆಪಿ ಪರ ಓಟಿಂಗ್ ಮಾಡಿದ ವಿಚಾರವಾಗಿ ಬೆಳಗಾವಿಯಲ್ಲಿ ಮಾಜಿ ಪ್ರದಾನಿ ದೇವೇಗೌಡರು ಪ್ರತಿಕ್ರಿಯಿಸಿದ್ದು ಸಮ್ಮಿಶ್ರ ಸರ್ಕಾರ ಪತನ ನಂತರ ಜಿಟಿಡಿ ಯಡಿಯೂರಪ್ಪ ಮನೆಗೆ ಹೋಗಿದ್ದಾರೆ. ಕ್ಷೇತ್ರದ ಕೆಲಸ ಮಾಡಲು ಡಿಸಿಎಂ ನೆರವು ಬೇಕು ಎಂದು ಜಿಟಿಡಿ ಹೇಳಿದ್ದಾರೆ. ನಾನೇನು ವಿಪ್ ಕೊಟ್ಟಿಲ್ಲ. ಜಿಟಿಡಿ ಕಾಂಗ್ರೆಸ್, ಬಿಜೆಪಿ ಹೋಗ್ತಾರೆ ಗೊತ್ತಿಲ್ಲ. ನಾವು ವಿಪ್ ಮೂಲಕ ಯಾರನ್ನು ಕಟ್ಟಿಲ್ಲ. …

Read More »

ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದ ಮೂವರು ಹರಾಮಿಗಳು ,ಹಿಂಡಲಗಾ ಜೈಲಿಗೆ ಶಿಪ್ಟ್

ಬೆಳಗಾವಿಯ ಹಿಂಡಲಗಾ ಜೈಲಿಗೆ ಪಾಕಿಸ್ತಾನ್ ಜಿಂದಾಬಾದಿಗಳು ಶಿಪ್ಟ್ ಬೆಳಗಾವಿ- ಹುಬ್ಬಳ್ಳಿ ಕೆಎಲ್ಇ ಕಾಲೇಜಿನಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದ ಮೂವರು ಕಾಶ್ಮೀರಿ ದೇಶದ್ರೋಹಿಗಳು ಈಗ ಬೆಳಗಾವಿಯ ಹಿಂಡಲಗಾ ಜೈಲಿಗೆ ಶಿಪ್ಟ ಆಗಿದ್ದಾರೆ. ಪಾಕಿಸ್ತಾನ ಪರ ಘೋಷಣೆ ಕೂಗಿದ ಪ್ರಕರಣದ ಮೂರು ಜನ ಆರೋಪಿಗಳು ಬೆಳಗಾವಿ ಹಿಂಡಲಗಾ ಜೈಲಿಗೆ ಶಿಫ್ಟ್ ಮಾಡಲಾಗಿದೆ. ಅಂಧೇರಿ ಸೇಲ್ ನಲ್ಲಿ ಮೂರು ಆರೋಪಿಗಳನ್ನಿಟ್ಟ ಜೈಲು ಸಿಬ್ಬಂದಿ ಒಂದೇ ಸೆಲ್‌ನಲ್ಲಿ ಮೂರು ಆರೋಪಿಗಳನ್ನು ಇರಿಸಿದ ಜೈಲು ಸಿಬ್ಬಂದಿ …

Read More »

ರಾಜ್ಯದ ಪ್ರಮುಖ ರಸ್ತೆಗಳಲ್ಲಿ ನಿಧಾನ ಚಲಿಸಿ ಯಾಕಂದ್ರೆ ಈ ಸುದ್ಧಿ ಓದಿ

ರಸ್ತೆ ವಾಹನ ಸಂಚಾರ ಗಣತಿ ಫೆ.೧೯ ರಿಂದ‌ ಬೆಳಗಾವಿ, ಫೆ.೧೭(ಕರ್ನಾಟಕ ವಾರ್ತೆ): “ಕರ್ನಾಟಕ ರಾಜ್ಯದಲ್ಲಿ ಲೋಕೋಪಯೋಗಿ ಇಲಾಖೆವತಿಯಿಂದ ರಸ್ತೆ ವಾಹನ ಸಂಚಾರ ಗಣತಿ ಕಾರ್ಯವನ್ನು ಕೈಗೊಳ್ಳಲಾಗುತ್ತಿದ್ದು, ಈ ಗಣತಿ ಕಾರ್ಯವು ಫೆ. 19 ರ ಬೆಳಿಗ್ಗೆ 6 ಗಂಟೆಯಿಂದ ಫೆ.26 ರ ಬೆಳಿಗ್ಗೆ 6.00 ಗಂಟೆಯ ವರೆಗಿನ ಒಟ್ಟು 7 ದಿನಗಳ ಕಾಲ ಸತತವಾಗಿ ನಡೆಯಲಿದೆ. ಲೋಕೋಪಯೋಗಿ ಇಲಾಖೆಯ ಎಲ್ಲ ರಾಜ್ಯ ಹೆದ್ದಾರಿ, ಜಿಲ್ಲಾ ಮುಖ್ಯ ರಸ್ತೆಗಳಲ್ಲಿ ವಾಹನ ಸಂಚಾರ …

Read More »

ರಾಜ್ಯಪಾಲರ ಭಾಷಣಕ್ಕೆ ಸಚಿವ ರಮೇಶ್ ಜಾರಕಿಹೊಳಿ ಪ್ರತಿಕ್ರಿಯೆ

  ಕರ್ನಾಟಕದ ಘನತೆವೆತ್ತ ರಾಜ್ಯಪಾಲರು ಇಂದು ರಾಜ್ಯ ವಿಧಾನಮಂಡಲದಲ್ಲಿ ಮಾಡಿದ ಭಾಷಣದಲ್ಲಿ ಜಲಸಂಪನ್ಮೂಲ ಇಲಾಖೆಯ ಕುರಿತು ‌ಉತ್ಸುಕತೆಯಿಂದ ಮಾತನಾಡಿರುವುದು ಹೆಮ್ಮೆಯ‌ ಸಂಗತಿ. ಬಿಜೆಪಿ ಸರ್ಕಾರವು ಆದ್ಯತೆಯ ಮೇರೆಗೆ ‌ಬೃಹತ್ ನೀರಾವರಿ ಯೋಜನೆಗಳನ್ನು ಕೈಗೊಂಡಿದ್ದು, ರಾಜ್ಯದ 12,000 ಹೆಕ್ಟೇರ್ ಪ್ರದೇಶಕ್ಕೆ ಈ ಪ್ರಸಕ್ತ ವರ್ಷದಲ್ಲಿ ನೀರಾವರಿ ಸಾಮರ್ಥ್ಯ ಕಲ್ಪಿಸಲಾಗಿರುವುದು ಹೆಮ್ಮೆಯ ಸಂಗತಿಯಾಗಿದೆ. ಮಲಪ್ರಭಾ ಯೋಜನೆಯ ಕಾಲುವೆಗಳ ‌ಆಧುನೀಕರಣಕ್ಕೆ 1000ಕೋಟಿ ರೂ.ಗಳ ಅಂದಾಜು ವೆಚ್ಚಕ್ಕೆ ಆಡಳಿತಾತ್ಮಕ ಅನುಮೋದನೆ ನೀಡಿದ್ದು, ವಿಜಯ ನಗರ ಕಾಲುವೆಗಳ …

Read More »

ಬೆಳಗಾವಿ ಜಿಲ್ಲೆಯಲ್ಲಿ ಖೋಟಾ ನೋಟು ಜಾಲ ಪತ್ತೆ ಇಬ್ಬರು ಆರೋಪಿಗಳ ಅರೆಸ್ಟ್…

ಬೆಳಗಾವಿ ಜಿಲ್ಲೆಯಲ್ಲಿ ಖೋಟಾ ನೋಟು ಜಾಲ ಪತ್ತೆ ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ನಕಲಿ ನೋಟುಗಳ ಹಾವಳಿ ಹೆಚ್ಚಾಗಿದೆ. ಬೆಳಗಾವಿ ಜಿಲ್ಲೆಯ ಪೋಲೀಸರು ಖೋಟಾ ನೋಟು ಬದಲಾವಣೆ ಮಾಡುತ್ತಿದ್ದ ಜಾಲವನ್ನು ಪತ್ತೆ ಮಾಡಿ ಆರೋಪಿಗಳನ್ನು ಬಂಧಿಸಿ ಖಾಕಿ ಖದರ್ ತೋರಿಸಿದ್ದಾರೆ. ಬೋರಗಾವದಲ್ಲಿ ನಕಲಿ ನೋಟುಗಳನ್ನು ಪ್ರಿಂಟ್ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿರುವ ಪೋಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಬೋರಗಾವ ಗ್ರಾಮದಲ್ಲಿ ನಕಲಿ ನೋಟುಗಳನ್ನು ಪ್ರಿಂಟ್ ಮಾಡಿ …

Read More »

ರಾಜಕೀಯದಿಂದ ದೂರ ಉಳಿಯುತ್ತೇನೆ .ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ಶ್ರಮಿಸುತ್ತೇನೆ- ರಮೇಶ್ ಜಾರಕಿಹೊಳಿ

ರಾಜಕೀಯದಿಂದ ಇನ್ನು ದೂರ…! ಜಲ ಸಂಪನ್ಮೂಲಕ್ಕೆ ಆದ್ಯತೆ: ಸಚಿವ ರಮೇಶ್ ಬೆಂಗಳೂರು: ರಾಜ್ಯದ ಜಲ ಸಂಪತ್ತನ್ನು ಉಳಿಸಿ ಸಮರ್ಪಕವಾಗಿ ಬಳಸಲು ತಾವು ಬದ್ಧರಾಗಿರುವುದಾಗಿ ಜಲ ಸಂಪನ್ಮೂಲ ಸಚಿವ ರಮೇಶ್ ಲ.ಜಾರಕಿಹೊಳಿ ಹೇಳಿದ್ದಾರೆ. ಇತ್ತೀಚೆಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಸಂಪುಟಕ್ಕೆ ಸೇರ್ಪಡೆಗೊಂಡಿದ್ದ ಅವರು, ಶುಕ್ರವಾರ ವಿಧಾನಸೌಧದ ತಮ್ಮ ಕಚೇರಿಯಲ್ಲಿ ಪೂಜೆ ಸಲ್ಲಿಸುವ ಮೂಲಕ ರಾಜ್ಯದ ಜಲಸಂಪನ್ಮೂಲ ಸಚಿವರಾಗಿ ಅಧಿಕೃತವಾಗಿ ಕಾರ್ಯಾರಂಭ ಮಾಡಿದ ಅವರು, ತಮಗೆ ಈ ಜವಾಬ್ದಾರಿ ವಹಿಸಿದ ಮುಖ್ಯಮಂತ್ರಿಗಳಿಗೆ …

Read More »

ಖಾನಾಪೂರದ ಕಾಡಿನಲ್ಲೂ ಅಭಿವೃದ್ದಿಯ ಕಮಾಲ್ ….!!

ಬೆಳಗಾವಿ-ಖಾನಾಪೂರ ಶಾಸಕಿ ಅಂಜಲಿ ನಿಂಬಾಳ್ಕರ್ ಕ್ಷೇತ್ರದಲ್ಲಿ ಅಭಿವೃದ್ಧಿಯ ಕ್ರಾಂತಿ ಮಾಡುತ್ತಿದ್ದಾರೆ  .ಕ್ಷೇತ್ರದ ಕಾಡಿನಂಚಿನಲ್ಲಿರುವ ಗ್ರಾಮಗಳ ರಸ್ತೆಗಳನ್ನು ಅಭಿವೃದ್ಧಿ ಪಡಿಸುತ್ತಿದ್ದಾರೆ ಶಾಸಕಿ ಡಾ ಅಂಜಲಿ ನಿಂಬಾಳ್ಕರ್ ಅವರ ಅನುದಾನದಲ್ಲಿ (ಅಂದಾಜು ವೆಚ್ಚ 75 ಲಕ್ಷ ರೂಪಾಯಿ) ಖಾನಾಪುರ ತಾಲೂಕಿನ ತೋರಲಿ ಕ್ರಾಸ್ ನಿಂದ ಹಬ್ಬನಹಟ್ಟಿಯ ವರೆಗಿನ ರಸ್ತೆ ನಿರ್ಮಾಣ ಕಾಮಗಾರಿಯು ಪೂರ್ಣಗೊಂಡಿದ್ದು ಸಾರ್ವಜನಿಕ ಸಂಚಾರಕ್ಕೆ ಮುಕ್ತವಾಗಿದೆ. ಪ್ರಚಾರದ ಹಂಗಿಲ್ಲದೇ ಕ್ಷೇತ್ರದಲ್ಲಿ ಅಬಿವೃದ್ಧಿಯ ಹೊಳೆ ಹರಿಸುತ್ತಿರುವ ಅಂಜಲಿ ನಿಂಬಾಳ್ಕರ್ ಕಾಡುವಾಸಿಗಳ ಸಮಸ್ಯೆಗಳಿಗೆ ತ್ವರಿತಗತಿಯಲ್ಲಿ …

Read More »

ಪ್ರೇಮಿಗಳ ದಿನದಂದೇ ಎಂಟು ವರ್ಷದ ಪ್ರೀತಿಯ ಕತ್ತು ಹಿಸುಕಿದ ಪಾಪಿ ಪತಿ

ಪ್ರೇಮಿಗಳ ದಿನದಂದೇ ಎಂಟು ವರ್ಷದ ಪ್ರೀತಿಯನ್ನು ಕೊಲೆ ಮಾಡಿದ ಪಾಪಿ ಪತಿ ಬೆಳಗಾವಿ: ಹೆಣ್ಣು ಹಡೆದರೆ ಪಾಪ,ಹಡೆದವಳಿಗೆ ಅದರ ಶಾಪ ಎನ್ನುವಂತೆ ಹೆಣ್ಣು ಹಡೆದ ಹೆಣ್ಣು ಅದೆಷ್ಟೋ ಕಷ್ಟ ಅನುಭವಿಸುತ್ತಾಳೆ,ಕೊನೆಗೆ ಈ ಪಾಪಿ ಸಮಾಜದಲ್ಲಿ ಯಾವ ರೀತಿ ತನ್ನ ಜೀವ ಕೊಡುತ್ತಾಳೆ ಅನ್ನೋದಕ್ಕೆ ಬೆಳಗಾವಿಯಲ್ಲಿ ನಡೆದ ಘಟನೆಯೇ ಅದಕ್ಕೆ ಸಾಕ್ಷಿಯಾಗಿದೆ.ಪ್ರೇಮಿಗಳ ದಿನದಂದೇ ಪಾಪಿ ಪತಿಯೊಬ್ಬ ತನ್ನ ಮಡದಿಯನ್ನೇ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಕತ್ತು ಹಿಸುಕಿ ಪತಿಯಿಂದಲೇ ಪತ್ನಿಯ ಹತ್ಯೆಗೈದಿರುವ …

Read More »

ಬೆಳಗಾವಿಯ ಕೋಟೆಯಲ್ಲಿ ವೈಫರ್ ಹೆಬ್ಬಾವು… ಸಾರ್ವಜನಿಕರಲ್ಲಿ ಆತಂಕ

ಬೆಳಗಾವಿಯ ಕೋಟೆಯಲ್ಲಿ ವೈಫರ್ ಹೆಬ್ಬಾವು… ಸಾರ್ವಜನಿಕರಲ್ಲಿ ಆತಂಕ ಬೆಳಗಾವಿ- ಬೆಳಗಾವಿಯ ಕೋಟೆಯಲ್ಲಿ ,ಅತ್ಯಂತ ವಿಷಕಾರಿ ಮತ್ತು ಭಯಾನಕ ವೈಫರ್ ಹೆಬ್ಬಾವು ಪತ್ತೆತಾಗಿದೆ. ಕೋಟೆಯಲ್ಲಿರುವ ಸಮಾಜ ಸೇವಕ ನಿತೀನ್ ಖೋತ್ ಅವರ ಮನೆಯ ಎದುರು ವೈಫರ್ ಹೆಬ್ಬಾವು ನೋಡಿ ಜನ ಓಡಾಡಿದರು ,ಕೆಲ ಕಾಲ ಕೋಟೆಯಲ್ಲಿ ವೈಫರ್ ಹೆಬ್ಬಾವು ಆತಂಕದ ವಾತಾವರಣ ನಿರ್ಮಿಸಿತ್ತು ನಿವೃತ್ತ ಸೈನಿಕ ಚಂದ್ರಶೇಖರ ಸವಡಿ ,ವೈಫರ್ ಹೆಬ್ಬಾವು ಹಿಡಿದು ಸಿಂಟೆಕ್ಸ ಟಾಕಿಯಲ್ಲಿ ಹಾಕಿದ್ರು ನಂತರ ಈ ವೈಫರ್ …

Read More »