Breaking News
Home / Tag Archives: Karanataka nava nirman sena

Tag Archives: Karanataka nava nirman sena

ಎಂ ಈ ಎಸ್ ನಾಯಕರನ್ನು ಗಡಿಯಲ್ಲಿ ನಿಲ್ಲಿಸಿ ಗುಂಡು ಹೊಡೇಯಿರಿ- ,ಬೀಮಾ ಶಂಕರ ಪಾಟೀಲ

ಎಂ ಈ ಎಸ್ ನಾಯಕರನ್ನು ಗಡಿಯಲ್ಲಿ ನಿಲ್ಲಿಸಿ ಗುಂಡು ಹೊಡೇಯಿರಿ- ,ಬೀಮಾ ಶಂಕರ ಪಾಟೀಲ   ಬೆಳಗಾವಿ – ಕಳೆದ ಆರವತ್ತು ನಾಲ್ಕು ವರ್ಷದಿಂದ ಬೆಳಗಾವಿ ಗಡಿಯಲ್ಲಿ ಸರ್ಕಾರಿ ಆಸ್ತಿಯನ್ನು ಹಾಳು ಮಾಡಿ ಕನ್ನಡಿಗರಿಗೆ ಮುಳ್ಳಿನಂತೆ ಚುಚ್ಚುತ್ತಿರುವ ಮಹಾರಾಷ್ಟ್ರ ಏಕೀಕರಣ ಸಮೀತಿಯ ನಾಯಕರನ್ನು ಗಡಿಯಲ್ಲಿ ನಿಲ್ಲಿಸಿ ಗುಂಡು ಹೊಡೆಯಿರಿ ಅದಕ್ಕೆ ನನ್ನ ಬೆಂಬಲ ಇದೆ ಎಂದು ಕರ್ನಾಟಕ ನವನಿರ್ಮಾಣ ಸೇನೆಯ ರಾಜ್ಯಾಧ್ಯಕ್ಷ ಭೀಮಾಶಂಕರ ಪಾಟೀಲ ಫರ್ಮಾನು ಹೊರಡಿಸಿದ್ದಾರೆ. ಬೆಳಗಾವಿಯ ಪಂಚತಾರಾ …

Read More »