ಕೆ ಎಲ್ ಇ ಸಂಸ್ಥೆಯ ಅದ್ಯಕ್ಷರಾಗಿ ಮಹಾಂತೇಶ್ ಕೌಜಲಗಿ,ಕಾರ್ಯಾದ್ಯಕ್ಷರಾಗಿ ಪ್ರಭಾಕರ ಕೋರೆ ಅವಿರೋಧ ಆಯ್ಕೆ ಬೆಳಗಾವಿ- ರಾಷ್ಟ್ರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ, ಕನ್ನಡಿಗರ ಹೆಮ್ಮೆಯ ಸಂಸ್ಥೆಯಾಗಿರುವ ಬೆಳಗಾವಿ ಕೆ ಎಲ್ ಇ ಸಂಸ್ಥೆಯ ಅದ್ಯಕ್ಷರಾಗಿ ಮಹಾಂತೇಶ್ ಕೌಜಲಗಿ,ಕಾರ್ಯಾದ್ಯಕ್ಷರಾಗಿ ಪ್ರಭಾಕರ ಕೋರೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬೆಳಗಾವಿಯಲ್ಲಿ ಪತ್ರಕಾಗೋಷ್ಠಿ ನಡೆಸಿ ಈ ವಿಷಯ ತಿಳಿಸಿದ ಕೆ ಎಲ್ ಇ ಸಂಸ್ಥೆಯ ಕಾರ್ಯಾದ್ಯಕ್ಷ ಪ್ರಭಾಕರ ಕೋರೆ 104 ವರ್ಷಗಳ ಇತಿಹಾಸ, 270 ಅಂಗ ಸಂಸ್ಥೆಗಳನ್ನು …
Read More »ಸವದಿ ಸ್ಥಾನ ಖಾತ್ರಿ…ಗೆ ದ್ದ ಮೂವರು ಮಂತ್ರಿ…ಉಮೇಶ ಕತ್ತಿಗೂ ಲಾಟರಿ….!!!
ಸವದಿ ಸ್ಥಾನ ಖಾತ್ರಿ…ಗೆ ದ್ದ ಮೂವರು ಮಂತ್ರಿ…ಉಮೇಶ ಕತ್ತಿಗೂ ಲಾಟರಿ….!!! ಬೆಳಗಾವಿ- ಉಪ ಸಮರದಲ್ಲಿ ಬೆಳಗಾವಿ ಜಿಲ್ಲೆಯಿಂದ ಗೆದ್ದ ಮೂವರಿಗೂ ಮಂತ್ರಿ ಮಾಡುತ್ತೇವೆ,ಡಿಸಿಎಂ ಸವದಿ ಅವರು ಮುಂದುವರೆಯುತ್ತಾರೆ ,ಜೊತೆಗೆ ಉಮೇಶ ಕತ್ತಿ ಅವರು ಮಂತ್ರಿ ಆಗ್ತಾರೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಬೆಳಗಾವಿಯಲ್ಲಿ ಮಾಹಿತಿ ನೀಡಿದ್ದಾರೆ ಇಂದು ಬೆಳಗಾವಿಯಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ನಿರ್ಮಿಸಿದ ಕಮಾಂಡ್ ಆ್ಯಂಡ ಕಂಟ್ರೋಲ್ ಸೆಂಟರ್ ಉದ್ಘಾಟಿಸಿ ಪತ್ರಿಕಾಗೋಷ್ಠಿ ನಡೆಸಿದ ಅವರು ,ಸಚಿವ ಸಂಪುಟ …
Read More »
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ