Home / Tag Archives: Maharastra bus

Tag Archives: Maharastra bus

ಕರ್ನಾಟಕ – ಮಹಾರಾಷ್ಟ್ರ ನಡುವೆ ಬಸ್ ಓಡಾಟ ಬಂದ್ ಪ್ರಯಾಣಿಕರ ಪರದಾಟ….!!!

ಕರ್ನಾಟಕ – ಮಹಾರಾಷ್ಟ್ರ ನಡುವೆ ಬಸ್ ಓಡಾಟ ಬಂದ್ ಪ್ರಯಾಣಿಕರ ಪರದಾಟ….!!! ಬೆಳಗಾವಿ- ಗಡಿಯಲ್ಲಿ ಹೋರಾಟದ ಕಾವು ಹೆಚ್ಚಾದ ಹಿನ್ನಲೆಯಲ್ಲಿ ಕರ್ನಾಟಕ – ಮಹಾರಾಷ್ಟ್ರ ನಡುವಿನ ಬಸ್ ಸಂಚಾರ ಬಂದ್ ಮಾಡಲಾಗಿದೆ. ಪ್ರಮಾಣವಚನ ಸ್ವೀಕರಿಸುವಾಗ ಮಹಾರಾಷ್ಟ್ರದ ಮಂತ್ರಾಲಯದಲ್ಲಿ ಝಾಲಾಚ್ ಪಾಯಿಜೆ ಎಂದು ಘೋಷಣೆ ಕೂಗಿದ ಮಹಾರಾಷ್ಟ್ರ ಚಂದಗಡ ಶಾಸಕ ರಾಜೇಶ್ ಪಾಟೀಲ ಅವರನ್ನು ಎಂ ಈ ಎಸ್ ವತಿಯಿಂದ ಬೆಳಗಾವಿಯಲ್ಲಿ ಸತ್ಕರಿಸಲಾಗುತ್ತಿದೆ. ರಾಜೇಶ್ ಪಾಟೀಲ ಅವರನ್ನು ಬೆಳಗಾವಿ ಗಡಿ ಪ್ರವೇಶ …

Read More »