ಬೆಳಗಾವಿಯಿಂದ ತಿರುಪತಿ,ಮೈಸೂರಿಗೆ ವಿಮಾನ ಸೇವೆ ಆರಂಭ ಬೆಳಗಾವಿ-ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ಧಾಣ ಅಭಿವೃದ್ಧಿಗೊಂಡ ಬಳಿಕ ವಿವಿಧ ನಗರಗಳಿಗೆ ವಿಮಾನಯಾನ ಆರಂಭವಾಗಿದೆ ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಿಂದ ಹೊಸದಾಗಿ ಬೆಳಗಾವಿ- ತಿರುಪತಿ, ಬೆಳಗಾವಿ- ಮೈಸೂರ ವಿಮಾನ ಸೇವೆಯನ್ನು ರಾಜ್ಯಸಭೆ ಸದಸ್ಯ ಪ್ರಭಾಕರ ಕೋರೆ ಲೋಕಾರ್ಪಣೆ ಮಾಡಿದರು ಈ ಸಂದರ್ಭದಲ್ಲಿ ವಿಮಾನ ನಿಲ್ದಾಣ ನಿರ್ದೇಶಕ ರಾಜೇಶಕುಮಾರ ಮೌರ್ಯ, ಟ್ರೂಜೆಟ್ ಏರ್ಲೈನ್ಸ್ ಪದಾಧಿಕಾರಿಗಳು ಉಪಸ್ಥಿತರಿದ್ದರು
Read More »ಪ್ರಭಾಕರ ಕೋರೆ ನೇತ್ರತ್ವದಲ್ಲಿ ಗೋಕಾಕಿನಲ್ಲಿ ಲಿಂಗಾಯತ ಸಮಾಜದ ಮುಖಂಡರ ಸಭೆ
ಪ್ರಭಾಕರ ಕೋರೆ ನೇತ್ರತ್ವದಲ್ಲಿ ಗೋಕಾಕಿನಲ್ಲಿ ಲಿಂಗಾಯತ ಸಮಾಜದ ಮುಖಂಡರ ಸಭೆ ಬೆಳಗಾವಿ-ಗೋಕಾಕ್ ಉಪಚುನಾವಣೆ ಗೆಲ್ಲಲು ಬಿಜೆಪಿ ಮಾಸ್ಟರ್ ಪ್ಲ್ಯಾನ್ ಮಾಡುತ್ತಿದೆ ಪ್ರಭಾಕರ ಕೋರೆ ನೇತೃತ್ವದಲ್ಲಿ ವೀರಶೈವ ಲಿಂಗಾಯತ ಸಮುದಾಯದ ಸಭೆ ನಡೆಯುತ್ತಿದೆ ಗೋಕಾಕ್ನಲ್ಲಿ ಲಿಂಗಾಯತ ಮತ ಸೆಳೆಯಲು ಬಿಜೆಪಿ ಕಸರತ್ತು ನಡೆಸಿದ್ದು ಬೆಳಗಾವಿ ಪ್ರಮುಖ ಲಿಂಗಾಯತ ನಾಯಕರು, ಮುಖಂಡರು ಸಭೆಯಲ್ಲಿ ಉಪಸ್ಥಿತಿತರಿದ್ದಾರೆ ಗೋಕಾಕ್ ಬಿಜೆಪಿ ಅಭ್ಯರ್ಥಿ ರಮೇಶ್ ಜಾರಕಿಹೊಳಿ ವಿಧಾನ ಪರಿಷತ್ ಮುಖ್ಯಸಚೇತಕ ಮಹಾಂತೇಶ ಕವಟಗಿಮಠ ಮಾಜಿ ಶಾಸಕ ವಿಶ್ವನಾಥ ಪಾಟೀಲ್, ಶಾಸಕ …
Read More »
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ