Tag Archives: Pramod mutalik

ಸಂತೋಷ್ ನಾಯಕ ಕೊಲೆ ಪ್ರಕರಣ ಆರೋಪಿಗಳನ್ನು ಬಂಧಿಸದಿದ್ದರೆ ಚರ್ಚಗೆ ಬೆಂಕಿ ಹಚ್ತೀವಿ- ಪ್ರಮೋದ ಮುತಾಲಿಕ ಎಚ್ಚರಿಕೆ

ಬೆಳಗಾವಿ- ಹೀರೇಬಾಗೇವಾಡಿಯಲ್ಲಿ ಗೋಪ್ರೇಮಿ ಶಿವು ಉಪ್ಪಾರ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಮಂಧಿಸಿದಂತೆ ಶಿವು ಉಪ್ಪಾರ ಆರೋಪಿಸಿದ್ದ ವ್ಯಕ್ತಿಯ ವಿಚಾರಣೆ ಇನ್ನೂ ನಡೆಸಿಲ್ಲ ಎಂದು ಶ್ರೀರಾಮ ಸೇನೆಯ ಮುಖಂಡ ಪ್ರಮೋದ್ ಮುತಾಲಿಕ್ ಪೋಲೀಸರ ಕಾರ್ಯ ವೈಖರಿ ವಿರುದ್ಧ ಅಸಮಾಧಾನ ವ್ಯೆಕ್ತ ಡಿಸಿದ್ದಾರೆ ಬೆಳಗಾವಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು ಶಿವು ಉಪ್ಪಾರ ಕೊಲೆ ಪ್ರಕರಣ ನಡೆದು ಒಂಬತ್ತು ತಿಂಗಳಾದರೂ ಕ್ರಮ ಕೈಗೊಂಡಿಲ್ಲ ಪೊಲೀಸರು ಕಾಲಹರಣ ಮಾಡುವ ಪ್ರಕ್ರಿಯೆಯನ್ನು ನಿಲ್ಲಿಸಬೇಕು ತಕ್ಷಣ ಕೊಲೆ ಆರೋಪಿಗಳನ್ನ …

Read More »