Breaking News
Home / Tag Archives: ramesh jarkiholi

Tag Archives: ramesh jarkiholi

ಮಹಾದಾಯಿ ಕಾನೂನು ತೊಡಕು ನಿವಾರಣೆ ನಂತರ ಕಾಮಗಾರಿ-ರಮೇಶ್ ಜಾರಕಿಹೊಳಿ

ಬೆಳಗಾವಿ-ಮಹಾದಾಯಿ ನದಿ ನೀರಿನ ಹಂಚಿಕೆ ಕುರಿತು ಸರ್ವೋಚ್ಛ ನ್ಯಾಯಾಲಯದ ಐತೀರ್ಪಿನ್ವಯ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದ್ದು, ಪೂರ್ಣಪ್ರಮಾಣದಲ್ಲಿ ಕಾನೂನು ತೊಡಕು ನಿವಾರಣೆಯ ನಂತರ ಕಳಸಾ ಬಂಡೂರಿ ನಾಲಾ ಯೋಜನೆಯ ಅನುಷ್ಟಾನವನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ರಾಜ್ಯ ನೀರಾವರಿ ಖಾತೆ ಸಚಿವ ರಮೇಶ ಜಾರಕಿಹೊಳಿ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಇಂದು ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಮಹಾದಾಯಿ ನದಿ ನೀರು ಹಂಚಿಕೆ ಕುರಿತು ಅಂತಿಮ ತೀರ್ಪು ಬರುವ ಜುಲೈ ತಿಂಗಳಿನಲ್ಲಿ ಪ್ರಕಟಗೊಳ್ಳುವ ಸಾಧ್ಯತೆ ಇದೆ. ನಾಡಿದ್ದು …

Read More »

ರಾಜಕೀಯದಿಂದ ದೂರ ಉಳಿಯುತ್ತೇನೆ .ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ಶ್ರಮಿಸುತ್ತೇನೆ- ರಮೇಶ್ ಜಾರಕಿಹೊಳಿ

ರಾಜಕೀಯದಿಂದ ಇನ್ನು ದೂರ…! ಜಲ ಸಂಪನ್ಮೂಲಕ್ಕೆ ಆದ್ಯತೆ: ಸಚಿವ ರಮೇಶ್ ಬೆಂಗಳೂರು: ರಾಜ್ಯದ ಜಲ ಸಂಪತ್ತನ್ನು ಉಳಿಸಿ ಸಮರ್ಪಕವಾಗಿ ಬಳಸಲು ತಾವು ಬದ್ಧರಾಗಿರುವುದಾಗಿ ಜಲ ಸಂಪನ್ಮೂಲ ಸಚಿವ ರಮೇಶ್ ಲ.ಜಾರಕಿಹೊಳಿ ಹೇಳಿದ್ದಾರೆ. ಇತ್ತೀಚೆಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಸಂಪುಟಕ್ಕೆ ಸೇರ್ಪಡೆಗೊಂಡಿದ್ದ ಅವರು, ಶುಕ್ರವಾರ ವಿಧಾನಸೌಧದ ತಮ್ಮ ಕಚೇರಿಯಲ್ಲಿ ಪೂಜೆ ಸಲ್ಲಿಸುವ ಮೂಲಕ ರಾಜ್ಯದ ಜಲಸಂಪನ್ಮೂಲ ಸಚಿವರಾಗಿ ಅಧಿಕೃತವಾಗಿ ಕಾರ್ಯಾರಂಭ ಮಾಡಿದ ಅವರು, ತಮಗೆ ಈ ಜವಾಬ್ದಾರಿ ವಹಿಸಿದ ಮುಖ್ಯಮಂತ್ರಿಗಳಿಗೆ …

Read More »

ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರ ಬದಲಾವಣೆ…!!

ಬೆಳಗಾವಿ- ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರನ್ನು ಸರ್ಕಾರ ಬದಲಾಯಿಸಿದೆ.ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಅವರನ್ನು ಬದಲಾಯಿಸಿ ರಮೇಶ್ ಜಾರಕಿಹೊಳಿ ಅವರನ್ನು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಲು ಸರ್ಕಾರ ನಿರ್ಧರಿಸಿದೆ ಎಂದು ತಿಳಿದು ಬಂದಿದೆ. ಇಂದು ಮದ್ಯಾಹ್ನದ ಹೊತ್ತಿಗೆ ಸರ್ಕಾರ ರಮೇಶ್ ಜಾರಕಿಹೊಳಿ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಿದ ಅಧಿಕೃತ ಆದೇಶ ಪ್ರಕಟವಾಗುವ ಸಾಧ್ಯತೆ ಇದೆ.

Read More »

ಇಪ್ಪತ್ತು ವರ್ಷದಲ್ಲಿ ಸತೀಶ್ ಮಾಡದ ಕೆಲಸವನ್ನು ಎರಡೇ ವರ್ಷದಲ್ಲಿ ಮಾಡಿ ತೋರಿಸಿದ್ದೇನೆ- ರಮೇಶ್ ಜಾರಕಿಹೊಳಿ

ಬೆಳಗಾವಿ-ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿ ಮೊದಲ ಬಾರಿಗೆ ಗೋಕಾಕಿಗೆ ಆಗಮಿಸಿ ಅಭಿಮಾನಿಗಳಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದ ರಮೇಶ್ ಜಾರಕಿಹೊಳಿ ,ನನಗೆ ಬಂದ ಸಂಕಷ್ಟ ವೈರಿಗೂ ಬರಬಾರದು,ರಾಜಕೀಯದಲ್ಲಿ ನಾವು ನಡೆದಿದ್ದೇ ದಾರಿ ಅಂದುಕೊಂಡರೆ ತಪ್ಪು ಸಂಜಯ ಪಾಟೀಲ ವಿಷಯದಲ್ಲಿ ನಾನು ತಪ್ಪು ಮಾಡಿದ್ದೇನೆ ಮುಂದಿನ ದಿನಗಳಲ್ಲಿ ಅದನ್ನು ಸರಿ ಪಡಿಸುತ್ತೇನೆ,ಡಿಕೆ ಶಿವಕುಮಾರ್ ಅವರಿಗೆ ಧನ್ಯವಾದ ಹೇಳುತ್ತೇನೆ.ಅವರು ವಿರೋಧ ಮಾಡದಿದ್ರೆ ಈಷ್ಟೆಲ್ಲಾ ಬೆಳವಣಿಗೆ ನಡೆಯಲು ಸಾದ್ಯವಾಗುತ್ತಿರಲಿಲ್ಲ,ದೇವರ ದಯೆ,ಕ್ಷೇತ್ರದ ಜನರ ಆಶಿರ್ವಾದದಿಂದ ಯಶಸ್ಸು ಸಿಕ್ಕಿದೆ …

Read More »

ಹೆಲಿಕಾಪ್ಟರ್ ಮೂಲಕ ರವಿವಾರ ಗೋಕಾಕಿಗೆ ರಮೇಶ್ ಜಾರಕಿಹೊಳಿ….!!

ಹೆಲಿಕಾಪ್ಟರ್ ಮೂಲಕ ರವಿವಾರ ಗೋಕಾಕಿಗೆ ರಮೇಶ್ ಜಾರಕಿಹೊಳಿ….!! ಬೆಳಗಾವಿ- ಸಮ್ಮಿಶ್ರ ಸರ್ಕಾರವನ್ನು ಪತನಗೊಳಿಸಿ ಮಾಡಿದ ಸಂಕಲ್ಪವನ್ನು ಈಡೇರಿಸಿ ಬಿಜೆಪಿ ಸರ್ಕಾರದ ಕ್ಯಾಬಿನೆಟ್ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿರುವ ರಮೇಶ್ ಜಾರಕಿಹೊಳಿ ರವಿವಾರ ಹೆಲಿಕಾಪ್ಟರ್ ಮೂಲಕ ಗೋಕಾಕಿಗೆ ಆಗಮಿಸಲಿದ್ದಾರೆ ಎಂದು ತಿಳಿದು ಬಂದಿದೆ. ರವಿವಾರ ಬೆಳಿಗ್ಗೆ ಗೋಕಾಕಿಗೆ ಆಗಮಿಸುವ ಅವರು ತಂದೆ,ತಾಯಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡಿ ನಮನಗಳನ್ನು ಸಲ್ಲಿಸಿ ಆಶಿರ್ವಾದ ಪಡೆಯಲಿದ್ದಾರೆ ನಂತರ ಅಭಿಮಾನಿ ಕಾರ್ಯಕರ್ತರನ್ನು ಭೇಟಿಯಾಗಿ ಬೆಳಗಾವಿಯ ರಾಣಿ ಚನ್ನಮ್ಮ …

Read More »

ಉಮೇಶ್ ಕತ್ತಿಯ ಕೃಷಿಹೊಂಡ,ಶ್ರೀಮಂತರ ತೋಟಕ್ಕೆ ಸಾಹುಕಾರನ,ನೀರಾವರಿ.,..!!!!

ಉಮೇಶ್ ಕತ್ತಿಯ ಕೃಷಿಹೊಂಡ,ಶ್ರೀಮಂತರ ತೋಟಕ್ಕೆ ಸಾಹುಕಾರನ,ನೀರಾವರಿ.,..!!!! ಬೆಳಗಾವಿ- ನಾಳೆ ರಾಜ್ಯ ಸಚಿವ ಸಂಪುಟದ ವಿಸ್ತರಣೆ ನಡೆಯಲಿದೆ.ಜಿಲ್ಲೆಯ ಸಾಹುಕಾರ್,ರಮೇಶ್ ಜಾರಕಿಹೊಳಿ,ಉಮೇಶ್ ಕತ್ತಿ,ಮತ್ತು ಶ್ರೀಮಂತ ಪಾಟೀಲ ಅವರು ಮಂತ್ರಿಯಾಗುವದು ಬಹುತೇಕ ಖಚಿತವಾಗಿದೆ. ಯಾರಿಗೆ ಯಾವ ಖಾತೆ ? ಎನ್ನುವ ಲೆಕ್ಕಾಚಾರ ಈಗ ಶುರುವಾಗಿದೆ‌.ರಮೇಶ್ ಜಾರಕಿಹೊಳಿ ಅವರ ಬೇಡಿಕೆಯಂತೆ,ನೀರಾವರಿ,ಉಮೇಶ್ ಕತ್ತಿ ಅವರಿಗೆ ಕೃಷಿ,ಶ್ರೀಮಂತ ಪಾಟೀಲರಿಗೆ ತೋಟಗಾರಿಕೆ,ಇಲಾಖೆಯ ಖಾತೆಗಳು ಸಿಗುವ ಸಾದ್ಯತೆಗಳಿವೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ. ರಾಜ್ಯದಲ್ಲಿ ಕೃಷಿ ಬಜೆಟ್ ಮಂಡಿಸಿ ಇತಿಹಾಸ ಸೃಷ್ಠಿಸಿದ್ದ …

Read More »