Breaking News
Home / Tag Archives: Sambra airport

Tag Archives: Sambra airport

ಹೆಲಿಕಾಪ್ಟರ್ ಮೂಲಕ ರವಿವಾರ ಗೋಕಾಕಿಗೆ ರಮೇಶ್ ಜಾರಕಿಹೊಳಿ….!!

ಹೆಲಿಕಾಪ್ಟರ್ ಮೂಲಕ ರವಿವಾರ ಗೋಕಾಕಿಗೆ ರಮೇಶ್ ಜಾರಕಿಹೊಳಿ….!! ಬೆಳಗಾವಿ- ಸಮ್ಮಿಶ್ರ ಸರ್ಕಾರವನ್ನು ಪತನಗೊಳಿಸಿ ಮಾಡಿದ ಸಂಕಲ್ಪವನ್ನು ಈಡೇರಿಸಿ ಬಿಜೆಪಿ ಸರ್ಕಾರದ ಕ್ಯಾಬಿನೆಟ್ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿರುವ ರಮೇಶ್ ಜಾರಕಿಹೊಳಿ ರವಿವಾರ ಹೆಲಿಕಾಪ್ಟರ್ ಮೂಲಕ ಗೋಕಾಕಿಗೆ ಆಗಮಿಸಲಿದ್ದಾರೆ ಎಂದು ತಿಳಿದು ಬಂದಿದೆ. ರವಿವಾರ ಬೆಳಿಗ್ಗೆ ಗೋಕಾಕಿಗೆ ಆಗಮಿಸುವ ಅವರು ತಂದೆ,ತಾಯಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡಿ ನಮನಗಳನ್ನು ಸಲ್ಲಿಸಿ ಆಶಿರ್ವಾದ ಪಡೆಯಲಿದ್ದಾರೆ ನಂತರ ಅಭಿಮಾನಿ ಕಾರ್ಯಕರ್ತರನ್ನು ಭೇಟಿಯಾಗಿ ಬೆಳಗಾವಿಯ ರಾಣಿ ಚನ್ನಮ್ಮ …

Read More »

ಮಂಗಳೂರಿನಲ್ಲಿ ಬಾಂಬ್ ಪತ್ತೆ,ಬೆಳಗಾವಿಯಲ್ಲಿ ಹೈ- ಅಲರ್ಟ್

ಮಂಗಳೂರಿನಲ್ಲಿ ಬಾಂಬ್ ಪತ್ತೆ,ಬೆಳಗಾವಿಯಲ್ಲಿ ಹೈ- ಅಲರ್ಟ್ ಬೆಳಗಾವಿಯಲ್ಲಿ- ಮಂಗಳೂರಿನ ವಿಮಾನ ನಿಲ್ಧಾಣದಲ್ಲಿ ಸಜೀವ ಬಾಂಬ್ ಪತ್ತೆಯಾದ ಹಿನ್ನಲೆಯಲ್ಲಿ,ಬೆಳಗಾವಿಯಲ್ಲೂ ಹೈ- ಅಲರ್ಟ್ ಘೋಷಿಸಲಾಗಿದೆ ಬಾಂಬ್ ನಿಷ್ಕ್ರಿಯ ದಳ ಬೆಳಗಾವಿಯ ವೀರ ರಾಣಿ ಕಿತ್ತೂರು ಚನ್ನಮ್ಮಾ ವಿಮಾನ ನಿಲ್ಧಾಣದಲ್ಲಿ ತಪಾಸಣೆ ನಡೆಸಿತು ಇಂದು ಸ್ಟಾರ್ ಏರಲೈನ್ಸ ,ಬೆಳಗಾವಿ -ಇಂದೋರ್ ವಿಮಾನಯಾನ ಆರಂಭಿಸಿದ ಬಳಿಕ ಬಾಂಬ್ ನಿಷ್ಕ್ರಿಯ ದಳ ನಿಲ್ದಾಣದ ಒಳ,ಮತ್ತು ಹೊರಭಾಗದಲ್ಲಿ ಗಂಟೆಗೂ ಹೆಚ್ಚು ಕಾಲ ತಪಾಸಣೆ ಮಾಡಿತು ಮಂಗಳೂರಿನಲ್ಲಿ ಸಜೀವ ಬಾಂಬ್ …

Read More »

ಬೆಳಗಾವಿಯಿಂದ ತಿರುಪತಿ,ಮೈಸೂರಿಗೆ ವಿಮಾನ ಸೇವೆ ಆರಂಭ

ಬೆಳಗಾವಿಯಿಂದ ತಿರುಪತಿ,ಮೈಸೂರಿಗೆ ವಿಮಾನ ಸೇವೆ ಆರಂಭ ಬೆಳಗಾವಿ-ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ಧಾಣ ಅಭಿವೃದ್ಧಿಗೊಂಡ ಬಳಿಕ ವಿವಿಧ ನಗರಗಳಿಗೆ ವಿಮಾನಯಾನ ಆರಂಭವಾಗಿದೆ ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಿಂದ ಹೊಸದಾಗಿ ಬೆಳಗಾವಿ- ತಿರುಪತಿ, ಬೆಳಗಾವಿ- ಮೈಸೂರ ವಿಮಾನ ಸೇವೆಯನ್ನು ರಾಜ್ಯಸಭೆ ಸದಸ್ಯ ಪ್ರಭಾಕರ ಕೋರೆ ಲೋಕಾರ್ಪಣೆ ಮಾಡಿದರು ಈ ಸಂದರ್ಭದಲ್ಲಿ ವಿಮಾನ ನಿಲ್ದಾಣ ನಿರ್ದೇಶಕ ರಾಜೇಶಕುಮಾರ ಮೌರ್ಯ, ಟ್ರೂಜೆಟ್ ಏರ್ಲೈನ್ಸ್ ಪದಾಧಿಕಾರಿಗಳು ಉಪಸ್ಥಿತರಿದ್ದರು

Read More »

ಸಾಂಬ್ರಾ ವಿಮಾನ ನಿಲ್ಧಾಣಕ್ಕೆ ರಾಣಿ ಚನ್ನಮ್ಮನ ಹೆಸರು ನಾಮಕರಣ ಮಾಡುವ ಪ್ರಕ್ರಿಯೆ ಆರಂಭ

ಬೆಳಗಾವಿ- ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ಧಾಣಕ್ಕೆ ವೀರ ರಾಣಿ ಕಿತ್ತೂರು ಚನ್ನಮ್ಮಾಜಿಯ ಹೆಸರು ನಾಮಕರಣ ಮಾಡುವ ಪ್ರಕ್ರಿಯೆ ಆರಂಭವಾಗಿದೆ ಕೇಂದ್ರದ ರಾಜ್ಯ ರೈಲು ಸಚಿವ ಸುರೇಶ್ ಅಂಗಡಿ ಬೆಳಗಾವಿ ಜಿಲ್ಲಾಧಿಕಾರಿಗಳಿಗೆ ಮನವಿ ಅರ್ಪಿಸಿದ್ದಾರೆ ,ಜಿಲ್ಲಾಧಿಕಾರಿಗಳು ಈ ಮನವಿಯನ್ನು ರಾಜ್ಯ ಸರ್ಕಾರಕ್ಕೆ ಕಳುಹಿಸುತ್ತಾರೆ.ಈ ವಿಷಯ ಸಚಿವ ಸಂಪುಟದಲ್ಲಿ ಪಾಸ್ ಆದ ಬಳಿಕ ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಿದೆ ಕೇಂದ್ರ ಸಚಿವ ಸುರೇಶ ಅಂಗಡಿ ಸಾಂಬ್ರಾ ವಿಮಾನ ನಿಲ್ಧಾಣಕ್ಕೆ ವೀರ …

Read More »