Breaking News

Tag Archives: Sanjay rahut at belagavi

ಗಡಿ ವಿವಾದ,ಸುಪ್ರೀಂ ಕೋರ್ಟ್ ತೀರ್ಪಿಗೆ ಬದ್ದ – ಸಂಜಯ ರಾವುತ

ಗಡಿ ವಿವಾದ,ಸುಪ್ರೀಂ ಕೋರ್ಟ್ ತೀರ್ಪಿಗೆ ಬದ್ದ – ಸಂಜಯ ರಾವುತ ಬೆಳಗಾವಿ- ಕರ್ನಾಟಕ ಮಹಾರಾಷ್ಟ್ರ ಗಡಿವಿವಾದ ಬಗ್ಗೆ ಸುಪ್ರೀಂಕೋರ್ಟ್ ತೀರ್ಪಿಗೆ ಬದ್ಧರಾಗಿದ್ದೇವೆ ಎಂದು ಬೆಳಗಾವಿಯಲ್ಲಿ ‌ಶಿವಸೇನೆ ವಕ್ತಾರ ಸಂಜಯ್ ರಾವುತ್ ಹೇಳಿದ್ದಾರೆ. ಬೆಳಗಾವಿಯ ಗೋಗಟೆ ರಂಗ ಮಂದಿರದಲ್ಲಿ ಸಾರ್ವಜನಿಕ ವಾಚನಾಲಯದ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಕರ್ನಾಟಕ-ಮಹಾರಾಷ್ಟ್ರ ಗಡಿವಿವಾದ ಸುಪ್ರೀಂಕೋರ್ಟ್ ನಲ್ಲಿದೆಗಡಿವಿವಾದ ಸಮಸ್ಯೆ ಸುಪ್ರೀಂ ಕೋರ್ಟ್ ನಲ್ಲಿ ಇತ್ಯರ್ಥ ವಾಗಲಿದೆ ಸುಪ್ರೀಂಕೋರ್ಟ್ ಉಭಯ ರಾಜ್ಯಗಳ ವಾದ ಆಲಿಸಲಿ ಬಳಿಕ …

Read More »
Sahifa Theme License is not validated, Go to the theme options page to validate the license, You need a single license for each domain name.