ಬೆಳಗಾವಿ- ಎರಡು ತಿಂಗಳ ಹೆಣ್ಣು ಮಗುವನ್ನು ರಟ್ಟಿನ ಬಾಕ್ಸನಲ್ಲಿ ಹಾಕಿ ಅಂಗಡಿ ಎದುರು ಬಿಟ್ಟು ಹೋದ ಘಟನೆ ಬೆಳಗಾವಿಯ ರೈಲು ನಿಲ್ಧಾಣದಲ್ಲಿ ನಡೆದಿದೆ. ಅಂಗಡಿ ಎದುರು ಬಿಟ್ಟು ಹೋದ ಬಾಕ್ಸ್ ನಿಂದ ಮಗು ಅಳುತ್ತಿರುವದನ್ನು ಕೇಳಿ ಅಂಗಡಿಕಾರ ಬಾಕ್ಸ ಬಿಚ್ವಿದಾಗ ಎರಡು ತಿಂಗಳ ಮಗು ಪತ್ತೆಯಾಗಿದೆ. ಜನೇವರಿ 12 ರಂದು ಇದೇ ಮಾದರಿಯಲ್ಲಿ ಅದೇ ಅಂಗಡಿಯ ಎದುರು ಹೆಣ್ಣು ಮಗುವನ್ನು ಬಿಡಲಾಗಿತ್ತು ಇಂದು ಬೆಳಿಗ್ಗೆ ಅದೇ ಜಾಗದಲ್ಲಿ ಮತ್ತೊಂದು ಹೆಣ್ಷು …
Read More »ಸುರೇಶ ಅಂಗಡಿ ರೈಲು ಮಂತ್ರಿ ಉತ್ತರ ಕರ್ನಾಟಕದಲ್ಲಿ ರೈಲು ಕ್ರಾಂತಿ…!!
ಸುರೇಶ ಅಂಗಡಿ ರೈಲು ಮಂತ್ರಿ ಉತ್ತರ ಕರ್ನಾಟಕದಲ್ಲಿ ರೈಲು ಕ್ರಾಂತಿ ಬೆಳಗಾವಿ- ಕೇಂದ್ರದ ರಾಜ್ಯ ರೇಲ್ವೆ ಸಚಿವ ಸಂಸದ ಸುರೇಶ ಅಂಗಡಿ ಇಂದು ಹುಬ್ಬಳ್ಳಿಯಲ್ಲಿ ರೇಲ್ವೆ ಇಲಾಖೆಯ ರಿಕ್ರ್ಯುಪ್ ಮೆಂಟ್ ಕಚೇರಿಯನ್ನು ಉದ್ಘಾಟಿಸಿ ನಾಳೆ ಘಟಪ್ರಭಾ ಚಿಕ್ಕೋಡಿ ಜೋಡಿ ರೈಲು ಮಾರ್ಗವನ್ನು ಸೇವೆಗೆ ಸಮರ್ಪಿಸಲಿದ್ದಾರೆ ಇಂದು ಮಧ್ಯಾಹ್ನ 3 ಘಂಟೆಗೆ ಹುಬ್ಬಳ್ಳಿ ನೈರುತ್ಯ ರೇಲ್ವೆಯ ಹಳೆಯ ಜನರಲ್ ಮ್ಯಾನೇಜರ್ ಕಚೇರಿಯಲ್ಲಿ ರಿಕ್ರ್ಯುಪ್ ಮೆಂಟ್ ಕಚೇರಿಯನ್ನು ಉದ್ಘಾಟಿಸಲಿದ್ದಾರೆ ಈ ಕಾರ್ಯಕ್ರಮದಲ್ಲಿ ಕೇಂದ್ರ …
Read More »
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ