Breaking News
Home / Tag Archives: Suresh. Angadi

Tag Archives: Suresh. Angadi

ಬೆಳಗಾವಿ ಜಿಲ್ಲೆಯನ್ನು ಗುಡಿಸಲು ಮುಕ್ತ ಜಿಲ್ಲೆ ಮಾಡಲು ಸಚಿವ ಸುರೇಶ ಅಂಗಡಿ ಸಂಕಲ್ಪ

ಬೆಳಗಾವಿ ಜಿಲ್ಲೆಯನ್ನು ಗುಡಿಸಲು ಮುಕ್ತ ಜಿಲ್ಲೆ ಮಾಡಲು ಸಚಿವ ಸುರೇಶ ಅಂಗಡಿ ಸಂಕಲ್ಪ ಬೆಳಗಾವಿ- ಐತಿಹಾಸಿಕ ಬೆಳಗಾವಿ ಜಿಲ್ಲೆಯನ್ನು ಗುಡಿಸಲು ಮುಕ್ತ ಜಿಲ್ಲೆಯನ್ನಾಗಿಸಲು ಕೇಂದ್ರದ ರಾಜ್ಯ ರೇಲ್ವೆ ಸಚಿವ ಸುರೇಶ ಅಂಗಡಿ ಸಂಕಲ್ಪ ಮಾಡಿದ್ದಾರೆ ಇಂದು ಶುಕ್ರವಾರ ಬೆಳಿಗ್ಗೆ ಬೆಳಗಾವಿ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಪ್ರಧಾನಮಂತ್ರಿ ಆವಾಸ್ ಯೋಜನೆಯ ಫಲಾನುಭವಿಗಳ ಜತೆ ರೈಲ್ವೆ ಇಲಾಖೆಯ ರಾಜ್ಯ ಸಚಿವ ಸುರೇಶ್ ಅಂಗಡಿ ಅವರು ಚಿಂತನ ಮಂಥನ ಸಭೆ ನಡೆಸಿದರು. ಜಿಲ್ಲಾಮಟ್ಟದ ಅಧಿಕಾರಿಗಳು …

Read More »

ದಂಗೆಕೋರರಿಗೆ ಬಂದೂಕಿನಿಂದ ಉತ್ತರ ಕೊಡಿ – ಸುರೇಶ್ ಅಂಗಡಿ

  ಬೆಳಗಾವಿ – ಪೌರತ್ವ ತಿದ್ದು ಪಡಿ ಕಾಯ್ದೆಯ. ವಿಚಾರದಲ್ಲಿ ಹಿಂಸಾಚಾರ ಸಲ್ಲದು ಬಾಂಗ್ಲಾದೇಶದ ನುಸುಳುಖೋರರ ಬಗ್ಗೆ ಕಾಳಜಿ ಇದ್ದರೆ ಹೋರಾಟ ಮಾಡುವವರು ನುಸುಳುಖೋರರಿಗೆ ತಮ್ಮ ಮನೆಯಲ್ಲಿ ಆಶ್ರಯ ನೀಡಲಿ‌ ಯಾರೋ ಒಬ್ರು ನಮ್ಮ ಮನೆಗೆ ಬೆಂಕಿ ಹಚ್ಚಲು ಬಂದಾಗ ಸುಮ್ಮನಿರಲು ಸಾಧ್ಯವಿಲ್ಲ ,ದಂಗೆಕೋರರಿಗೆ ಬಂದೂಕಿನಿಂದ ಉತ್ತರ ಕೊಡಿ ಎಂಬ ಹೇಳಿಕೆಗೆ ನಾನು ಈಗಲೂ ಬದ್ಧ ಎಂದು ಕೇಂದ್ರ ರಾಜ್ಯ ರೇಲ್ವೆ ಸಚಿವ ಸುರೇಶ ಅಂಗಡಿ ಹೇಳಿದ್ದಾರೆ. ದೇಶದ ಹಿತದೃಷ್ಟಿಯಿಂದ …

Read More »