ಬೆಳಗಾವಿ- ಮೊಟ್ಟೆಯ ಟೆಂಡರ್ ಪ್ರಕರಣದಲ್ಲಿ ಕೋಟ್ಯಾಂತರ ರೂ ಲಂಚ ಪಡೆಯುವ ಕಳಂಕ ಹೊತ್ತಿರುವ ಶಶಿಕಲಾ ಜೊಲ್ಲೆ ಇಂದು ಬೆಳಗಾವಿಯಲ್ಲಿ ಮೌನ ಮುರಿದಿದ್ದಾರೆ. ನನ್ನ ಮೇಲಿನ ಆರೋಪಗಳೆಲ್ಲ ಸುಳ್ಳು, ನಾನು ಯಾವುದೇ ತಪ್ಪು ಮಾಡಿಲ್ಲ,ಯಾರ ಜೊತೆಯೂ ಹಣದ ಬಗ್ಗೆ ಮಾತನಾಡಿಲ್ಲ,ನನ್ನ ಹಿತ ಶತ್ರುಗಳು,ನನ್ನ ಏಳಿಗೆ ಸಹಿಸದೇ ನನ್ನ ವಿರುದ್ಧ ಷಡ್ಯಂತ್ರ ಮಾಡಿದ್ದಾರೆ.ನನ್ನ ಮೇಲಿನ ಆರೋಪವನ್ನು ಜಿದ್ದಿನಿಂದ ಸ್ವೀಕರಿಸಿದ್ದೇನೆ,ಅದನ್ನು ಎದುರಿಸುತ್ತೇನೆ. ಎಂದು ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ. ಬೆಳಗಾವಿಯ ಬಿಜೆಪಿ ಕಚೇರಿಗೆ ಭೇಟಿ …
Read More »
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ