ಪ್ರಮಾಣ ವಚನ ಸ್ವೀಕರಿಸಿದ ಹುಕ್ಕೇರಿ ಸಾಹುಕಾರ್….!!

ಬೆಳಗಾವಿ- ಬೆಳಗಾವಿ ಜಿಲ್ಲೆಯ ರಾಜಕೀಯ ಮನೆತನದ ಹಿರಿಯ ಸದಸ್ಯ ಉಮೇಶ್ ಕತ್ತಿ ಇಂದು ಕೊನೆಗೂ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ.

ಅಚ್ಚರಿಯ ಬೆಳವಣಿಗೆಯಲ್ಲಿ ಉಮೇಶ್ ಕತ್ತಿ ಅವರಿಗೆ ಕೊನೆಗೂ‌ ಮಂತ್ರಿ ಸ್ಥಾನ ಸಿಕ್ಕಿದ್ದು ಎಂ‌ ಟಿ ಬಿ ನಾಗರಾಜ್ ಅರವಿಂದ ಲಿಂಬಾವಳಿ ಅವರಿಗೆ ಮಂತ್ರಿ ಸ್ಥಾನ ಸಿಕ್ಕಿದೆ,

ರಾಜಾ ಹುಲಿ ಸಂಪುಟಕ್ಕೆ ಒಟ್ಟು 7 ಜನ ಹೊಸ ಸಚಿವರು ಸೇರ್ಪಡೆ ಆಗಿದ್ದಾರೆ..

Check Also

ಹೊಟೇಲ್ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಮಹಿಳೆಯ ಮರ್ಡರ್

ಬೆಳಗಾವಿ-ಹೊಟೆಲ್ ನಲ್ಲಿ ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದ ಮಹಿಳೆಯ ಬರ್ಬರ ಹತ್ಯೆ‌ ಮಾಡಿದ ಘಟನೆ ಮಂಗಳವಾರ ರಾತ್ರಿ‌ಬೆಳಗಾವಿಯ ಸದಾಶಿವ ನಗರದ …

Leave a Reply

Your email address will not be published. Required fields are marked *