Breaking News
Home / Breaking News / ಪ್ರಮಾಣ ವಚನ ಸ್ವೀಕರಿಸಿದ ಹುಕ್ಕೇರಿ ಸಾಹುಕಾರ್….!!

ಪ್ರಮಾಣ ವಚನ ಸ್ವೀಕರಿಸಿದ ಹುಕ್ಕೇರಿ ಸಾಹುಕಾರ್….!!

ಬೆಳಗಾವಿ- ಬೆಳಗಾವಿ ಜಿಲ್ಲೆಯ ರಾಜಕೀಯ ಮನೆತನದ ಹಿರಿಯ ಸದಸ್ಯ ಉಮೇಶ್ ಕತ್ತಿ ಇಂದು ಕೊನೆಗೂ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ.

ಅಚ್ಚರಿಯ ಬೆಳವಣಿಗೆಯಲ್ಲಿ ಉಮೇಶ್ ಕತ್ತಿ ಅವರಿಗೆ ಕೊನೆಗೂ‌ ಮಂತ್ರಿ ಸ್ಥಾನ ಸಿಕ್ಕಿದ್ದು ಎಂ‌ ಟಿ ಬಿ ನಾಗರಾಜ್ ಅರವಿಂದ ಲಿಂಬಾವಳಿ ಅವರಿಗೆ ಮಂತ್ರಿ ಸ್ಥಾನ ಸಿಕ್ಕಿದೆ,

ರಾಜಾ ಹುಲಿ ಸಂಪುಟಕ್ಕೆ ಒಟ್ಟು 7 ಜನ ಹೊಸ ಸಚಿವರು ಸೇರ್ಪಡೆ ಆಗಿದ್ದಾರೆ..

Check Also

ಗೋ ಬ್ಯಾಕ್ ಸಂಧಾನಕ್ಕಾಗಿ ,ದಿಢೀರ್ ಬೆಳಗಾವಿಗೆ ಯಡಿಯೂರಪ್ಪ…!!

ಬೆಳಗಾವಿ- ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಬೆಳಗಾವಿ ಕ್ಷೇತ್ರದಿಂದ ಸ್ಪರ್ದಿಸುವ ವಿಚಾರದಲ್ಲಿ ಬಿಜೆಪಿಯಿಂದಲೇ ಗೋ ಬ್ಯಾಕ್ ಆಂದೋಲನ ಶುರುವಾದ …

Leave a Reply

Your email address will not be published. Required fields are marked *