ಬೆಳಗಾವಿ ತಾಲ್ಲೂಕಿನಲ್ಲಿ. ಹೊಸ ವರ್ಷದ ಮೊದಲ ದಿನವೇ ಹೊಸ ರಾಜ್ಯದ ಬೇಡಿಕೆ ದ್ವಜಾರೋಹಣಕ್ಕೆ ಯತ್ನ

ಹೊಸ ವರ್ಷದ ಮೊದಲ ದಿನವೇ ಹೊಸ ರಾಜ್ಯದ ಬೇಡಿಕೆ

ಹಿರೇಬಾಗೇವಾಡಿ ಗ್ರಾಮದಲ್ಲಿ ಪ್ರತ್ಯೇಕ ರಾಜ್ಯದ
ಧ್ವಜಾರೋಹಣ ಕ್ಕೆ ಯತ್ನ ,ಕಾರ್ಯಕರ್ತರ ಅರೆಸ್ಟ್…

ಬೆಳಗಾವಿ-
ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯದ ಧ್ವಜಾರೋಹಣ ಮಾಡಲು ಯತ್ನಸಿದ
ಹೋರಾಟಗಾರನ್ನು ಪೋಲೀಸರು ವಶಕ್ಕೆ ಪಡೆದ ಘಟನೆ
ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಗ್ರಾಮದಲ್ಲಿ ನಡೆದಿದೆ

ಜನೇವರಿ 1 ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯೋತ್ಸವ ಆಚರಣೆ ಮಾಡಬೇಕು  ಉತ್ತರ ಕರ್ನಾಟಕ ಪ್ರತ್ಯೇಕ ಹೋರಾಟ ಸಮಿತಿಯಿಂದ ಆಚರಣೆ ಮಾಡುವ ಉದ್ದೇಶದಿಂದ ಧ್ವಜಾರೋಹಣ ಮಾಡಲು ಯತ್ನಿಸಿದಾಗ ಪೋಲೀಸರು ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮೀತಿಯ ಕಾರ್ಯಕರ್ತರನ್ನು ಅರೆಸ್ಟ್ ಮಾಡಿದ್ದಾರೆ.

ಜಿಲ್ಲಾಧ್ಯಕ್ಷ ಅಡವೇಶ ಇಟಗಿ ನೇತೃತ್ವದಲ್ಲಿ ಹೊಸ ವರ್ಷದ ಮೊದಲ ದುನವೇ ರಾಜ್ಯೋತ್ಸವ ಆಚರಣೆ ಮಾಡಿ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಹೊಸ ರಾಜ್ಯದ ಬೇಡಿಕೆಗೆ ಒತ್ತಾಯಿಸಿದರು

ಅಭಿವೃದ್ಧಿ ದೃಷ್ಟಿಯಿಂದ ಪ್ರತ್ಯೇಕ ರಾಜ್ಯದ ಬೇಡಿಕೆ ಮಂಡಿಸಿ ಪ್ರತ್ಯೇಕ ಉತ್ತರ ಕರ್ನಾಟಕ ಧ್ವಜಾರೋಹಣ ಮಾಡಲು ಯತ್ನ ಮಾಡಿದ್ರು ಹಿರೇಬಾಗೇವಾಡಿ ಪೊಲೀಸರು ಅದನ್ನು ತಡೆದರು

Check Also

ನಿಶ್ಚಿತವಾಗಿದ್ದ ಮದುವೆ ರದ್ದು ಯುವಕನ ಆತ್ಮಹತ್ಯೆ

ಬೆಳಗಾವಿ-ನಿಶ್ಚಿತಯಗೊಂಡ ಮದುವೆ ರದ್ದಾಗಿ, ಸಂಬಂಧಗಳೆಲ್ಲವೂ ಮುರಿದು ಹೋದಕಾರಣ ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ತಾಲೂಕಿನ ಕೆಕೆಕೊಪ್ಪ ಗ್ರಾಮದಲ್ಲಿ ನಡೆದಿದೆ. …

Leave a Reply

Your email address will not be published. Required fields are marked *