ಬೆಳಗಾವಿ ನಗರದಲ್ಲಿ ಅದ್ಧೂರಿಯ ವಾಲ್ಮೀಕಿ ಜಯಂತಿ

ಬೆಳಗಾವಿ -ಮಹರ್ಷಿ ವಾಲ್ಮೀಕಿ ಜಯಂತಿಂiÀನ್ನು ಬೆಳಗಾವಿ ನಗರದಲ್ಲಿ ಸಡಗರ ಸಂಬ್ರಮದಿಂದ ಆಚರಣೆ ಮಾಡಲಾಯಿತು
ನಗರದ ಅಶೋಕ ವೃತ್ತದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರು ಮಹರ್ಷಿ ವಾಲ್ಮೀಕಿ ಅವರ ಮೂರ್ತಿಗೆ ಪೂಜೆ ನೇರವೇರಿಸಿ ಪುಷ್ಪ ಗೌರವ ಸಲ್ಲಿಸಿ ಮೆರವಣಿಗೆಗೆ ಚಾಲನೆ ನೀಡಿದರು
ಶಾಸಕ ಫೀರೋಜ್ ಸೇಠ, ಜಿಲ್ಲಾಧಿಕಾರಿ ಎನ್ ಜಯರಾಮ,ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ರವಿಕಾಂತೇಗೌಡಾ, ಪಾಲಿಕೆ ಆಯುಕ್ತ ಶಶಿಧರ ಕುರೇರ ಲಕ್ಷ್ಮೀ ಹೆಬ್ಬಾಳಕರ ರಾಜು ಸೇಠ ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು
ಮಹರ್ಷಿ ವಾಲ್ಮೀಕಿ ಅವರ ಪ್ರತಿಮೆಯನ್ನು ರಥದಲ್ಲಿ ಅನಾವರಣ ಮಾಡಲಾಗಿತ್ತು ಮೆರವಣಿಗೆಯ ಮಾರ್ಗದಲ್ಲಿ ಸಿಂಧೂರ ಲಕ್ಮಣ.ಶಬರಿ ಮಾತಾ ಸೇರಿದಂತೆ ವಾಲ್ಮೀಕಿ ಸಮಾಜದ ಮಹಾಪುರುಷರ ಭಾವಚಿತ್ರಗಳನ್ನು ಹಾಕಲಾಗಿತ್ತು
ಮೆರವಣಿಗೆಯಲ್ಲಿ ವಿವಿಧ ವಾದ್ಯಮೇಳಗಳು ಜಾಂಜ್ ಪದಕಗಳು ವಾಲ್ಮೀಕಿ ಅವರ ಸಂದೇಶ ಸಾರುವ ರೂಪಕಗಳು ಕುಂಬಹೊತ್ತ ಮಹಿಳೆಯರ ಸಾಲು ಮೆರವಣಿಗೆಗೆ ಮೆರಗು ನೀಡಿದವು

Check Also

ನಿಶ್ಚಿತವಾಗಿದ್ದ ಮದುವೆ ರದ್ದು ಯುವಕನ ಆತ್ಮಹತ್ಯೆ

ಬೆಳಗಾವಿ-ನಿಶ್ಚಿತಯಗೊಂಡ ಮದುವೆ ರದ್ದಾಗಿ, ಸಂಬಂಧಗಳೆಲ್ಲವೂ ಮುರಿದು ಹೋದಕಾರಣ ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ತಾಲೂಕಿನ ಕೆಕೆಕೊಪ್ಪ ಗ್ರಾಮದಲ್ಲಿ ನಡೆದಿದೆ. …

Leave a Reply

Your email address will not be published. Required fields are marked *