Breaking News

ನಾಳೆ ವಾಟಾಳ್ ಬೆಳಗಾವಿಯಲ್ಲಿ ಹೈವೇ ಬಂದ್ ಮಾಡ್ತಾರಂತೆ…

ಬೆಳಗಾವಿ- ಬೆಂಗಳೂರಿನಲ್ಲಿ ಕರ್ನಾಟಕ ಬಂದ್..ಬಂದ್..ಬಂದ್ ಎಂದು ಘೋಷಣೆ ಮಾಡಿದ ವಾಟಾಳ್ ನಾಗರಾಜ್ ನಾಳೆ ಶುಕ್ರವಾರ ಬೆಳಗಾವಿಗೆ ಬರುತ್ತಿದ್ದಾರೆ.

ಮರಾಠಾ ಅಭಿವೃದ್ಧಿ ಪ್ರಾಧಿಕಾರವನ್ನು ವಿರೋಧಿಸಿ ಡಿಸೆಂಬರ್ 5 ರಂದು ಕರ್ನಾಟಕ ಬಂದ್ ಗೆ ಕರೆ ನೀಡಿರುವ ಹಿರಿಯ ಕನ್ನಡಪರ ಹೋರಣಾಟಗಾರ, ವಾಟಾಳ್ ನಾಳೆ ಬೆಳಿಗ್ಗೆ 11-30 ಗಂಟೆಗೆ ಬೆಳಗಾವಿಯ ಸುವರ್ಷ ಸೌಧದ ಎದುರು,ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ಮಾಡಲಿದ್ದಾರೆ

ವಾಟಾಳ್ ನಾಗರಾಜ್ ಅವರ ಜೊತೆ ಪ್ರವೀಣ ಶೆಟ್ಟಿ,ಶಿವರಾಮೇಗೌಡ ಸೇರಿದಂತೆ ಬೆಂಗಳೂರಿನ ಅನೇಕ ಕನ್ನಡಪರ ಹೋರಾಟಗಾರರು ಬೆಳಗಾವಿಗೆ ಆಗಮಿಸುತ್ತಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Check Also

ವೀರ ಮದಕರಿ ಪುತ್ಥಳಿ ಸ್ಥಾಪನೆ- ಸ್ಥಳ ಪರಿಶೀಲಿಸಿ ವರದಿ ನೀಡಲು ಸೂಚನೆ:

ಪರಿಶಿಷ್ಟರ ದೂರು ನಿವಾರಣೆಗೆ ತ್ವರಿತ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚನೆ ಬೆಳಗಾವಿ, -: ಪರಿಶಿಷ್ಟ ಜಾತಿ/ವರ್ಗಗಳ ದೌರ್ಜನ್ಯ …

Leave a Reply

Your email address will not be published. Required fields are marked *