Breaking News
Home / Breaking News / ನಾಳೆ ವಾಟಾಳ್ ಬೆಳಗಾವಿಯಲ್ಲಿ ಹೈವೇ ಬಂದ್ ಮಾಡ್ತಾರಂತೆ…

ನಾಳೆ ವಾಟಾಳ್ ಬೆಳಗಾವಿಯಲ್ಲಿ ಹೈವೇ ಬಂದ್ ಮಾಡ್ತಾರಂತೆ…

ಬೆಳಗಾವಿ- ಬೆಂಗಳೂರಿನಲ್ಲಿ ಕರ್ನಾಟಕ ಬಂದ್..ಬಂದ್..ಬಂದ್ ಎಂದು ಘೋಷಣೆ ಮಾಡಿದ ವಾಟಾಳ್ ನಾಗರಾಜ್ ನಾಳೆ ಶುಕ್ರವಾರ ಬೆಳಗಾವಿಗೆ ಬರುತ್ತಿದ್ದಾರೆ.

ಮರಾಠಾ ಅಭಿವೃದ್ಧಿ ಪ್ರಾಧಿಕಾರವನ್ನು ವಿರೋಧಿಸಿ ಡಿಸೆಂಬರ್ 5 ರಂದು ಕರ್ನಾಟಕ ಬಂದ್ ಗೆ ಕರೆ ನೀಡಿರುವ ಹಿರಿಯ ಕನ್ನಡಪರ ಹೋರಣಾಟಗಾರ, ವಾಟಾಳ್ ನಾಳೆ ಬೆಳಿಗ್ಗೆ 11-30 ಗಂಟೆಗೆ ಬೆಳಗಾವಿಯ ಸುವರ್ಷ ಸೌಧದ ಎದುರು,ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ಮಾಡಲಿದ್ದಾರೆ

ವಾಟಾಳ್ ನಾಗರಾಜ್ ಅವರ ಜೊತೆ ಪ್ರವೀಣ ಶೆಟ್ಟಿ,ಶಿವರಾಮೇಗೌಡ ಸೇರಿದಂತೆ ಬೆಂಗಳೂರಿನ ಅನೇಕ ಕನ್ನಡಪರ ಹೋರಾಟಗಾರರು ಬೆಳಗಾವಿಗೆ ಆಗಮಿಸುತ್ತಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Check Also

ಗೋ ಬ್ಯಾಕ್ ಸಂಧಾನಕ್ಕಾಗಿ ,ದಿಢೀರ್ ಬೆಳಗಾವಿಗೆ ಯಡಿಯೂರಪ್ಪ…!!

ಬೆಳಗಾವಿ- ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಬೆಳಗಾವಿ ಕ್ಷೇತ್ರದಿಂದ ಸ್ಪರ್ದಿಸುವ ವಿಚಾರದಲ್ಲಿ ಬಿಜೆಪಿಯಿಂದಲೇ ಗೋ ಬ್ಯಾಕ್ ಆಂದೋಲನ ಶುರುವಾದ …

Leave a Reply

Your email address will not be published. Required fields are marked *