ವಿದ್ಯಾಶಂಕರ ಬೆಳಗಾವಿ ವಿಟಿಯು ನೂತನ ಕುಲಪತಿ…!!

ಬೆಳಗಾವಿ: ಬೆಳಗಾವಿ ವಿಶ್ವೇಶ್ವರಯ್ಯತಾಂತ್ರಿಕ ವಿಶ್ವವಿದ್ಯಾಲಯದ ನೂತನ ಕುಲಪತಿಯನ್ನಾಗಿ ಡಾ. ವಿದ್ಯಾಶಂರ ಅವರನ್ನು ನೇಮಕ ಮಾಡಿ ವಿವಿ ಕುಲಾಧಿಪತಿಗಳೂ ಆದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಆದೇಶ ಹೊರಡಿಸಿದ್ದಾರೆ.

ಹಿಂದಿನ ಕುಲಪತಿಯಾಗಿದ್ದ ಪ್ರೊ.ಕರಿಸಿದ್ದಪ್ಪ ಅವರ ಅಧಿಕಾರವಧಿ ಪೂರ್ಣಗೊಂಡಿತ್ತು. ಈ ಹಿನ್ನೆಲೆಯಲ್ಲಿ ವಿಟಿಯು ಕುಲಪತಿ ಹುದ್ದೆ ತೆರವುಗೊಂಡಿತ್ತು. ಹಾಗಾಗಿ, ನೂತನ ಕುಲಪತಿಯನ್ನು ನೇಮಕ ಮಾಡಿ ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ಎನ್.ಶಿವಕುಮಾರ ಅವರು ರಾಜ್ಯಪಾಲರ ಹೆಸರಿನಲ್ಲಿ ಆದೇಶ ಹೊರಡಿಸಿದ್ದಾರೆ. ವಿದ್ಯಾಶಂಕರಅವರು ಮೈಸೂರಿನ ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದ ಕುಲಪತಿಯಾಗಿದ್ದರು.

Check Also

ಮೂವತ್ತು ವರ್ಷಗಳ ನಂತರ ರಾಜಕೀಯ ವೈರಿಗಳ ಮಿಲನ.!!!

  ಬೆಳಗಾವಿ- ಬೆಳಗಾವಿ ಜಿಲ್ಲಾ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ ಆಗಿದೆ.ಕಳೆದ ಮೂರು ದಶಕಗಳಿಂದ ರಾಜಕೀಯ ಕಡುವೈರಿಗಳಾಗಿದ್ದ ಕತ್ತಿ ಕುಟುಂಬ ಹಾಗೂ …

Leave a Reply

Your email address will not be published. Required fields are marked *