ಮತ್ತೆ ಹಿಂಡಲಗಾ ಜೈಲಿಗೆ ವಿನಯ ಶಿಪ್ಟ್….

ಬೆಳಗಾವಿ- ಮೂರು ದಿನಗಳ ಕಾಲ ಸಿಬಿಐ ಕಸ್ಟಡಿಯಲ್ಲಿದ್ದ ಮಾಜಿ ಮಂತ್ರಿ ವಿನಯ ಕುಲಕರ್ಣಿಗೆ 14ದಿನಗಳ ಕಾಲ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ.

ಇಂದು ನಾಲ್ಕು ಗಂಟೆಗೆ ಸಿಬಿಐ ಅಧಿಕಾರಿಗಳು ಹಿಂಡಲಗಾ ಕಾರಾಗೃಹ ಕ್ಕೆ ಕರೆತಂದರು ಮೂರು ದಿನಗಳ ಕಾಲ ಹುಬ್ಬಳ್ಳಿಯಲ್ಲಿ ಸಿಬಿಐ ವಶದಲ್ಲಿದ್ದ ವಿನಯ ಕುಲಕರ್ಣಿ,ಇಂದು ಮತ್ತೆ ಹಿಂಡಲಗಾ ಜೈಲಿಗೆ ಶಿಪ್ಟ್  ಮಾಡಲಾಯಿತು.

Check Also

ಬೆಳಗಾವಿಯಲ್ಲಿ ವ್ಯಕ್ತಿಯೋರ್ವನ ಕೊಲೆ

ಬೆಳಗಾವಿ-ಇಲ್ಲಿನ ರಾಮತೀರ್ಥ ನಗರದಲ್ಲಿ ವ್ಯಕ್ತಿಯೋರ್ವನ ಭೀಕರ ಕೊಲೆಯಾಗಿರುವ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ಈ ಪ್ರಕರಣ ಸಂಬಂಧ ಪೊಲೀಸರು ಮೃತನ …

Leave a Reply

Your email address will not be published. Required fields are marked *