Breaking News

ನಾಳೆ ಬೆಳಗಾವಿಗೆ ಬರ್ತಾರೆ ಜವಳಿ ಮಿನಿಸ್ಟರ್,ಶ್ರೀಮಂತ ಪಾಟೀಲ

ಬೆಳಗಾವಿ- ರಾಜ್ಯದ ಕೈಮಗ್ಗ,ಜವಳಿ,ಅಲ್ಪಸಂಖ್ಯಾತ ಇಲಾಖೆಯ ಸಚಿವ ಶ್ರೀಮಂತ ಪಾಟೀಲ ನಾಳೆ ಮಂಗಳವಾರ ಮದ್ಯಾಹ್ನ 3-00 ಘಂಟೆಗೆ ಬೆಳಗಾವಿ ನಗರಕ್ಕೆ ಆಗಮಿಸಲಿದ್ದಾರೆ.

ನಾಳೆ ಮಂಗಳವಾರ ಮದ್ಯಾಹ್ನ 3-00 ಘಂಟೆಗೆ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೈಮಗ್ಗ,ಜವಳಿ,ಅಲ್ಪಸಂಖ್ಯಾತರ ಇಲಾಖೆಯ ಪ್ರಗತಿ ಪರಶೀಲನೆ ಮಾಡಲಿದ್ದಾರೆ.

Check Also

ಕರ್ನಾಟಕದ ಜೊತೆ ಮಹಾರಾಷ್ಟ್ರದ ಮಹಾ ಪುಂಡಾಟಿಕೆ

ಬೆಳಗಾವಿ -ಆರೋಗ್ಯದ ವಿಚಾರದಲ್ಲಿ ಮಹಾರಾಷ್ಟ್ರ ಬೌಂಡರಿ ಕ್ರಾಸ್ ಮಾಡಿ ಬೆಳಗಾವಿ ಗಡಿಗೆ ನುಗ್ಗಿ ಆಯ್ತು, ಈಗ ಶಿಕ್ಷಣ, ಉದ್ಯೋಗ ಕ್ಷೇತ್ರದಲ್ಲಿ …

Leave a Reply

Your email address will not be published. Required fields are marked *