Breaking News

ಕಾರು ಅಪಘಾತ ವಿಟಿಯು ಉಪಕುಲಪತಿಗಳ ಪುತ್ರನಿಗೆ ಗಾಯ

ಬೆಳಗಾವಿ- ಬೆಳಗಾವಿಯ ವಿಟಿಯು ಉಪ ಕುಲಪತಿ ಕರಿಸಿದ್ದಪ್ಪ ಮಗನ ಕಾರು ವಿದ್ಯತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ವಿಟಿಯು ಉಪ ಕುಲಪತಿಗಳ ಪುತ್ರ ಗಾಯಗೊಂಡ ಘಟನೆ ನಡೆದಿದೆ

ವಿಟಿಯು ಗೇಟ್ ಬಳಿ ನಿಯಂತ್ರಣ ತಪ್ಪಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಪರಿಣಾಮ ಕಂಬ ನೆಲಕ್ಕುರುಳಿದೆ

ಕಾರು ಚಲಾಯಿಸುತ್ತಿದ್ದ ವಿಟಿಯು ಉಪ ಕುಲಪತಿ ಪುತ್ರ ಸಿದ್ದಾರೆಡ್ಡಿ ಕೈ ಮತ್ತು ಕಾಲುಗಳಿಗೆ ಗಾಯಗಳಾಗಿದ್ದು

ಗಾಯಾಳು ಸಿದ್ದಾರೆಡ್ಡಿಗೆ ನಗರದ ಕೆ.ಎಲ್ಇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ

ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪ್ರಕರಣ ದಾಖಲಾಗಿದೆ

Check Also

ಬೆಳಗಾವಿ ಜಿಲ್ಲೆಯ ರೇಲ್ವೆ ಸಮಸ್ಯೆಗಳ ಪರಿಹಾರಕ್ಕೆ ಹುಬ್ಬಳ್ಳಿಯಲ್ಲಿ ಮೀಟಿಂಗ್

ಬೆಳಗಾವಿ – ಬೆಳಗಾವಿ ಲೋಕಸಭಾ ಸದಸ್ಯರು ಹಾಗೂ ಕರ್ನಾಟಕ ರಾಜ್ಯದ ಮಾಜಿ ಮುಖ್ಯ ಮಂತ್ರಿಗಳಾದ ಜಗದೀಶ ಶೆಟ್ಟರ, ಇವರು ಇಂದು …

Leave a Reply

Your email address will not be published. Required fields are marked *