ಬೆಳಗಾವಿ- ಬೆಳಗಾವಿಯ ವಿಟಿಯು ಉಪ ಕುಲಪತಿ ಕರಿಸಿದ್ದಪ್ಪ ಮಗನ ಕಾರು ವಿದ್ಯತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ವಿಟಿಯು ಉಪ ಕುಲಪತಿಗಳ ಪುತ್ರ ಗಾಯಗೊಂಡ ಘಟನೆ ನಡೆದಿದೆ
ವಿಟಿಯು ಗೇಟ್ ಬಳಿ ನಿಯಂತ್ರಣ ತಪ್ಪಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಪರಿಣಾಮ ಕಂಬ ನೆಲಕ್ಕುರುಳಿದೆ
ಕಾರು ಚಲಾಯಿಸುತ್ತಿದ್ದ ವಿಟಿಯು ಉಪ ಕುಲಪತಿ ಪುತ್ರ ಸಿದ್ದಾರೆಡ್ಡಿ ಕೈ ಮತ್ತು ಕಾಲುಗಳಿಗೆ ಗಾಯಗಳಾಗಿದ್ದು
ಗಾಯಾಳು ಸಿದ್ದಾರೆಡ್ಡಿಗೆ ನಗರದ ಕೆ.ಎಲ್ಇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ
ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪ್ರಕರಣ ದಾಖಲಾಗಿದೆ
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ