Breaking News

ಬೆಳಗಾವಿ ಹೋರಾಟಗಾರರ ಆಕ್ರೋಶಕ್ಕೆ ಬೆದರಿ ಬೆಳಗಾವಿ ಪ್ರವಾಸ ರದ್ದು ಮಾಡಿದ ಜಿಟಿ ದೇವೇಗೌಡ

ಬೆಳಗಾವಿ – ಬೆಳಗಾವಿಯ ವಿಶ್ವೇಶರಯ್ಯ ತಾಂತ್ರಿಕ ವಿಶ್ವ ವಿದ್ಯಾಲಯ ವಿಭಜಿಸುವ ನಿರ್ಧಾರ ಕೈಗೊಂಡು ಬೆಳಗಾವಿಯಲ್ಲಿ ಪ್ರವಾಸ ಮಾಡಲಿದ್ದ ಉನ್ನತ ಶಿಕ್ಷಣ ಸಚಿವ ಜಿಟಿ ದೇವೇಗೌಡ ಏಕಾಏಕಿ ಬೆಳಗಾವಿ ಪ್ರವಾಸವನ್ನು ಮೊಟಕು ಗೊಳಿಸಿದ್ದಾರೆ

ಜಿಟಿ ದೇವೇಗೌಡ ಬೆಳಗಾವಿಗೆ ಬರ್ತಾರೆ ವಾಸ್ತವ್ಯ ಮಾಡ್ತಾರೆ ಅವರ ಕಾರಿನ ಮುಂದೆ ಮಲಗೋಣ ಅವರ ಕಾರಿಗೆ ಬೆಂಕಿ ಹಚ್ಚೋಣ ,ಅವರಿಗೆ ಕಪ್ಪು ಬಾವುಟ ತೋರಿಸೋಣ ಎಂದು ಲೆಕ್ಕ ಹಾಕಿ ಕನ್ನಡ ಸಂಘಟನೆಗಳ ನಾಯಕರಿಗೆ ನಿರಾಶೆ ಆಗಿದೆ

Check Also

ವೀರ ಮದಕರಿ ಪುತ್ಥಳಿ ಸ್ಥಾಪನೆ- ಸ್ಥಳ ಪರಿಶೀಲಿಸಿ ವರದಿ ನೀಡಲು ಸೂಚನೆ:

ಪರಿಶಿಷ್ಟರ ದೂರು ನಿವಾರಣೆಗೆ ತ್ವರಿತ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚನೆ ಬೆಳಗಾವಿ, -: ಪರಿಶಿಷ್ಟ ಜಾತಿ/ವರ್ಗಗಳ ದೌರ್ಜನ್ಯ …

Leave a Reply

Your email address will not be published. Required fields are marked *