Breaking News

ರಾಹುಲ್ ಗಾಂಧಿಗೆ ಬಚ್ಚಾ,ಬೇಜವಾಬ್ದಾರಿ ಮನುಷ್ಯ ಎಂದ ಯಡಿಯೂರಪ್ಪ

ಬೆಳಗಾವಿ-ಇಂದು
ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಬಿ.ಎಸ್ ಯಡಿಯೂರಪ್ಪ
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದರು

ರಾಹುಲ್ ಗಾಂಧಿ ಒಬ್ಬ ಬೇಜವಾಬ್ದಾರಿ ಮನುಷ್ಯ. ಡೈರಿಯಲ್ಲಿ ಎಲ್.ಕೆ ಅಡ್ವಾಣಿ ಹಣ ಕೊಟ್ಟ ಬರೆದಿದ್ದನಂತೆ.ಈ ಬಗ್ಗೆ ಪ್ರೂ ಮಾಡಬೇಕು ಎಂದು ಏಕ ವಚನದಲ್ಲಿ ವಾಗ್ದಾಳಿ ನಡೆಸಿದರು

ಕಾಂಗ್ರೆಸ್ ಅಧ್ಯಕ್ಷರಿಗೆ ಅಪಪ್ರಚಾರ ಶೋಭೆ ತರಲ್ಲ. ಆರೋಪ ಸಾಬೀತಾದರೇ ರಾಜಕೀಯ ನಿವೃತ್ತಿ‌ ಪಡೆತುತ್ತೇನೆ ರಾಹುಲ್ ಗಾಂಧಿ ಲೋಕಸಭೆ ಚುನಾವಣೆ ಸೋಲು ತಪ್ಕೊಂಡಿದ್ದಾರೆ.
ರಾಹುಲ್ ಗಾಂಧಿ ಒಬ್ಬ ಬಚ್ಚಾ ಅವರ ಮಾತಿಗೆ ಕಿಮ್ಮತ್ತಿಲ್ಲ ಎಂದರು

ಕತ್ತಿ ಸಹೋದರರ ರೆಬಲ್ ವಿಚಾರ.
ಸಂಧಾನ ಎನಿಲ್ಲ ಎಲ್ಲರು ಒಗ್ಗಟ್ಟಿನಿಂದ ಇದ್ದೇವೆ.
ಉಮೇಶ ಕತ್ತಿ, ರಮೇಶ ಕತ್ತಿ ಸೇರಿ ಚಿಕೋಡಿ ಕ್ಷೇತ್ರ ಗೆಲುವಿಗೆ ಪ್ರಯತ್ನ ಮಾಡುತ್ತಾರೆ

ಮಂಡ್ಯ ಲೋಕಸಭೆ ಚುನಾವಣೆ ಹಿನ್ನೆಲೆ.
ನಿಖಿಲ್ ಕುಮಾರಸ್ವಾಮಿ ನಾಮಪತ್ರ ರದ್ದ ಆಗಲಿದೆ.ಈಗ ಆಗದೇ ಇದ್ರೆ ಮುಂದೇ ಕೋರ್ಟ್ ನಲ್ಲಿ ಆಗಲಿದೆ. ಸಿಎಂ ಸೋಲಿನ ಭೀತಿಯಿಂದ ಹತಾಶರಾಗಿದ್ದಾರೆ. ಮಂಡ್ಯ ಚುನಾವಣೆ ಅಧಿಕಾರಿಯನ್ನ
ತಕ್ಷಣ ವರ್ಗಾವಣೆ ಗೊಳಿಸಬೇಕು ಎಂದು ಯಡಿಯೂರಪ್ಪ ಒತ್ತಣಾಯಿಸಿದರು

Check Also

ಆಟದ ಜಗಳದಲ್ಲಿ ಕೊಲೆಯಾದ ಆಟಗಾರ….!!

ಬೆಳಗಾವಿ -ಆಟದಲ್ಲಿ ಆರಂಭವಾದ ಸಣ್ಣ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ .ಈ ಜಗಳದಲ್ಲಿ ರನ್ನೀಂಗ್ ಚಾಂಪಿಯನ್‌ ಆಟಗಾರನ ಕೊಲೆಯಾಗಿದ್ದು ದುರ್ದೈವದ ಸಂಗತಿಯಾಗಿದೆ. …

Leave a Reply

Your email address will not be published. Required fields are marked *