Breaking News

ಮಳೆಯಲ್ಲಿ ದರ್ಶನ ಪಡೆದ ಸಾವಿರಾರು ಭಕ್ತರು

ಶ್ರೀಕ್ಷೇತ್ರ ಯಲ್ಲಮ್ಮನಗುಡ್ಡದಲ್ಲಿ ಗುರುವಾರ ಸುರಿದ ಧಾರಾಕಾರ ಮಳೆ ನಡುವೆಯ ಭಕ್ತರು ಸರದಿ ಸಾಲಿನಲ್ಲಿ ನಿಂತು ಯಲ್ಲಮ್ಮ ದೇವಿ ದರ್ಶನ ಆಶೀರ್ವಾದ ಪಡೆದುಕೊಂಡರು.

ಬೆಳಗ್ಗೆಯಿಂದ ಬಿಸಿಲಿನ ವಾತಾವರಣ ಇತ್ತು. ಯಲ್ಲಮ್ಮ ದೇವಿ ದರ್ಶನಕ್ಕೆ ದೇಶದ ನಾನಾ ಭಾಗಗಳಿಂದ ಸಾವಿರಾರು ಭಕ್ತರು ಆಗಮಿಸಿದ್ದರು. ಸಂಜೆ ಏಕಾಏಕಿ ಮಳೆ ಶುರುವಾಯಿತು. ಆದರೂ, ಭಕ್ತರು ಸ್ಥಳಬಿಟ್ಟು ಕದಲದೆ, ಮಳೆಯಲ್ಲಿ ನೆನೆಯುತ್ತಲೇ ಭಕ್ತರು ದೇವಿ ದರ್ಶನ ಪಡೆದಿದ್ದು ವಿಶೇಷವಾಗಿತ್ತು.ಮಳೆಯಿಂದಾಗಿ ವ್ಯಾಪಾರಸ್ಥರು ಪರದಾಡುವಂತಾಯಿತು.

Check Also

ಕೆಎಂಎಫ್ ಅಧ್ಯಕ್ಷ ಸ್ಥಾನದ ರೇಸ್ ಲ್ಲಿ ನಾನಿಲ್ಲ.ನಾನು ಆಂಕಾಂಕ್ಷಿಯೂ ಅಲ್ಲ,ಸ್ಪರ್ದೆಯೂ ಮಾಡೋದಿಲ್ಲ…

ಬೆಳಗಾವಿ-ಮುಂದೆ ನಡೆಯುವ ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ನಾನು ಸ್ಪರ್ಧೆ ಮಾಡುವುದಿಲ್ಲ. ಈ ಬಗ್ಗೆ ಕೆಲ ಮಾಧ್ಯಮಗಳಲ್ಲಿ ಬರುತ್ತಿರುವ ಸುದ್ದಿಗಳು ಕೇವಲ …

Leave a Reply

Your email address will not be published. Required fields are marked *