Breaking News

ಕಲ್ಲಪ್ಪ ಹಂಡಿಬಾಗ್ ಸಹೋದರ ಪೋಲೀಸ್ ಪೇದೆ ಯಲ್ಲಪ್ಪ ನೇಣಿಗೆ ಶರಣು


ಬೆಳಗಾವಿ- ಡಿವೈಎಸ್ಪಿ ಕಲ್ಲಪ್ಪ ಹಂಡಿಭಾಗ್ ಆತ್ಮಹತ್ಯೆ ಮಾಡಿಕೊಂಡು ದುಖ ಮಾಸುವ ಮೊದಲೇ ಆತನ ಸಹೋಧರ ಕುಲಗೋಡ ಠಾಣೆಯ ಪೇದೆ ಯಲ್ಲಪ್ಪ ಕಿತ್ತೂರ ಉತ್ಸವದ ಬಂದೋಬಸ್ತಿ ಮುಗಿಸಿಕೊಂಡು ಮನೆಗೆ ಹೋಗಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ನಡೆದಿದೆ

ಕಲ್ಲಪ್ಪ ಹಂಡಿಬಾಗ್ ಸಹೋದರ ಆತ್ಮಹತ್ಯೆ. ಗೋಕಾಕ್ ತಾಲೂಕಿನ ಕುಲಗೋಡು ಗ್ರಾಮದಲ್ಲಿ ಘಟನೆ. ಪೇದೆ ಯಲ್ಲಪ್ಪ ಹಂಡಿಬಾಗ್ ನೇಣು‌ ಬಿಗಿದುಕೊಂಡು ಆತ್ಮಹತ್ಯೆ. ಕುಲಗೋಡು ಠಾಣೆಯಲ್ಲಿ ಪೇದೆಯಾಗಿದ್ದ ಯಲ್ಲಪ್ಪ. ಘಟನೆಗೆ ನಿಕರ ತಿಳಿದು ಬಂದಿಲ್ಲ. ಸ್ಥಳಕ್ಕೆ ಹಿರಿಯ ಪೊಲೀಸ ಅಧಿಕಾರಿಗಳ ದೌಡಾಯಿಸಿದ್ದಾರೆ

Check Also

ನಿರಂತರ ಮಳೆ,ಬೆಳಗಾವಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ

ನದಿ ತೀರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸಚಿವ ಸತೀಶ್‌ ಜಾರಕಿಹೊಳಿ ಮನವಿ ಬೆಳಗಾವಿ: ಭಾರತ ಹವಾಮಾನ ಇಲಾಖೆ ಆಗಸ್ಟ್ …

Leave a Reply

Your email address will not be published. Required fields are marked *